Webdunia - Bharat's app for daily news and videos

Install App

ರಫೇಲ್ ಡೀಲ್ ಬಗ್ಗೆ ಸಿದ್ದರಾಮಯ್ಯ ಕೇಂದ್ರವನ್ನು ಟೀಕಿಸಿದ್ದು ಹೀಗೆ!

Webdunia
ಭಾನುವಾರ, 23 ಸೆಪ್ಟಂಬರ್ 2018 (09:53 IST)
ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಧ್ವನಿಗೂಡಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಕಳೆದ ಕೆಲವು ತಿಂಗಳಿನಿಂದ ರಾಹುಲ್ ಗಾಂಧಿ ರಫೇಲ್ ಡೀಲ್ ವಿಚಾರವಾಗಿ ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಬಿಜೆಪಿಯ ಅಜೆಂಡಾ ಏನು? ರಿಲಯನ್ಸ್ ಸಂಸ್ಥೆಗೆ ಏನೂ ಅನುಭವವಿಲ್ಲದಿದ್ದರೂ ರಫೇಲ್ ಡೀಲ್ ಮಾಡಿ ಕೊಡುವ ಮೂಲಕ ನರೇಂದ್ರ ಮೋದಿ ಫ್ರಾನ್ಸ್ ಜತೆಗೆ ತೆರೆಮರೆಯ ಒಪ್ಪಂದ ನಡೆಸಿದ್ದಾರೆ. ಇದು ನಮ್ಮ ರಾಜ್ಯಗಳ ಕಂಪನಿಗಳು ಮತ್ತು ಸೈನಿಕರ ಮನೋಸ್ಥೈರ್ಯ ಕೆಡವಿದಂತೆ. ರಫೇಲ್ ಹಗರಣದಿಂದಾಗಿ ಸೈನಿಕರ ಜೀವಕ್ಕೆ ಅಪಾಯ ಎದುರಾಗಿದೆ ಮತ್ತು ಭ್ರಷ್ಟಾಚಾರದ ಭಯ ಕಾಡಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜತೆಗೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕರ್ನಾಟಕ ಬಿಜೆಪಿಯಿಂದಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಕರ್ನಾಟಕದ ಅಭಿವೃದ್ಧಿಗೆ ತೊಂದರೆಯಾಗಿದೆ ಎಂದೂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments