Webdunia - Bharat's app for daily news and videos

Install App

ಧರ್ಮಸ್ಥಳ ಭೇಟಿ ಬಳಿಕ ಇಂದು ಸಿದ್ದರಾಮಯ್ಯ ರಾಜಧಾನಿಗೆ ವಾಪಸ್

Webdunia
ಗುರುವಾರ, 28 ಜೂನ್ 2018 (09:09 IST)
ಬೆಂಗಳೂರು: ಉಜಿರೆಯ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ಚಿಕಿತ್ಸೆ ಮುಗಿಸಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜಧಾನಿಗೆ ವಾಪಸಾಗಲಿದ್ದಾರೆ.

ಇಂದು 10 ಗಂಟೆಗೆ ಧರ್ಮಸ್ಥಳ ಮಂಜುನಾಥ ದೇವಾಲಯಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಪೂಜೆ ನೆರವೇರಿಸಿ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ದೇವಾಲಯ ಮೂಲಗಳಿಂದ ತಿಳಿದುಬಂದಿದೆ.

ಸಿದ್ದರಾಮಯ್ಯ ಶಾಂತಿವನಕ್ಕೆ ದಾಖಲಾದ ದಿನದಿಂದಲೂ ಧರ್ಮಸ್ಥಳ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಕೆಲವು ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಸಿದ್ದರಾಮಯ್ಯ ಇಲ್ಲಿದ್ದ ಅಷ್ಟೂ ದಿನ ಘಟಾನುಘಟಿ ನಾಯಕರೆಲ್ಲಾ ಇಲ್ಲಿಗೆ ಭೇಟಿ ನೀಡುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments