ಧರ್ಮಸ್ಥಳ ಭೇಟಿ ಬಳಿಕ ಇಂದು ಸಿದ್ದರಾಮಯ್ಯ ರಾಜಧಾನಿಗೆ ವಾಪಸ್

Webdunia
ಗುರುವಾರ, 28 ಜೂನ್ 2018 (09:09 IST)
ಬೆಂಗಳೂರು: ಉಜಿರೆಯ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ 12 ದಿನಗಳ ಚಿಕಿತ್ಸೆ ಮುಗಿಸಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜಧಾನಿಗೆ ವಾಪಸಾಗಲಿದ್ದಾರೆ.

ಇಂದು 10 ಗಂಟೆಗೆ ಧರ್ಮಸ್ಥಳ ಮಂಜುನಾಥ ದೇವಾಲಯಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಪೂಜೆ ನೆರವೇರಿಸಿ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ದೇವಾಲಯ ಮೂಲಗಳಿಂದ ತಿಳಿದುಬಂದಿದೆ.

ಸಿದ್ದರಾಮಯ್ಯ ಶಾಂತಿವನಕ್ಕೆ ದಾಖಲಾದ ದಿನದಿಂದಲೂ ಧರ್ಮಸ್ಥಳ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಕೆಲವು ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಸಿದ್ದರಾಮಯ್ಯ ಇಲ್ಲಿದ್ದ ಅಷ್ಟೂ ದಿನ ಘಟಾನುಘಟಿ ನಾಯಕರೆಲ್ಲಾ ಇಲ್ಲಿಗೆ ಭೇಟಿ ನೀಡುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments