Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ಪಾಲಿಗೆ ಈ ಸಿದ್ದರಾಮಯ್ಯನವರೇ ಟ್ರಬಲ್ ಶೂಟರ್

Webdunia
ಶುಕ್ರವಾರ, 28 ಸೆಪ್ಟಂಬರ್ 2018 (08:49 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಆಗಿ ಪರಮೇಶ್ವರ್ ಇದ್ದರೂ, ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಇದ್ದರೂ ಪಕ್ಷದ, ನಾಯಕರ ಸಂಪೂರ್ಣ ಹಿಡಿತ ಹೊಂದಿರುವ ಸಿದ್ದರಾಮಯ್ಯನವರೇ ಟ್ರಬಲ್ ಶೂಟರ್ ಎನಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ವಿದೇಶ ಪ್ರವಾಸ ತೆರಳುತ್ತಿದ್ದಂತೆ ಉಂಟಾಗಿದ್ದ ಬೆಳಗಾವಿ ಭಿನ್ನಮತ ಅವರು ರಾಜ್ಯಕ್ಕೆ ಮರಳಿದ ಮೇಲೆ ಎಲ್ಲಾ ನಾಯಕರ ಜತೆ ಮಾತುಕತೆ ನಡೆಸಿದ ಮೇಲೆ ಸದ್ಯಕ್ಕೆ ತಣ್ಣಗಾಗಿದೆ.

ಇದೀಗ ಮೇಯರ್ ಆಯ್ಕೆ ವಿಚಾರದಲ್ಲೂ ಎಲ್ಲಾ ನಾಯಕರು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಿದ್ದು, ಅಂತಿಮ ತೀರ್ಮಾನ ವಿಚಾರವನ್ನು ಅವರಿಗೇ ವಹಿಸಿದ್ದಾರೆ. ಮೇಯರ್ ಆಯ್ಕೆ ವಿಚಾರದಲ್ಲೂ ಪೈಪೋಟಿ ಇದ್ದು, ಇದನ್ನು ಬಗೆಹರಿಸುವ ಹೊಣೆ ಸಿದ್ದರಾಮಯ್ಯನವರ ಹೆಗಲಿಗೇರಿದೆ. ಹೀಗಾಗಿ ಒಂದರ್ಥದಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಸಮನ್ವಯ ಸಮಿತಿ ಅಧ್ಯಕ್ಷರಾಗುವುದರ ಜತೆಗೆ ಪಕ್ಷದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments