Webdunia - Bharat's app for daily news and videos

Install App

ಬಜೆಟ್ ಬಗ್ಗೆ ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಮಾತನಾಡಿದ ಸಿದ್ದರಾಮಯ್ಯ!

Webdunia
ಶುಕ್ರವಾರ, 6 ಜುಲೈ 2018 (09:12 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ನಿನ್ನೆ ಸದನದಲ್ಲಿ ಮಂಡಿಸಿದರು. ಈ ಬಗ್ಗೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಜಾಣತನದಿಂದಲೇ ಉತ್ತರಿಸಿದ್ದಾರೆ.
 

ಬಜೆಟ್ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ವಿವಾದಕ್ಕೆ ಆಸ್ಪದವಿಲ್ಲದಂತೆ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಸರ್ಕಾರವಿದ್ದಾಗ ಮಾಡಿದ್ದ ಯೋಜನೆಗಳನ್ನು ಮುಂದುವರಿಸಿದ್ದಾರೆ ಎಂದೂ ಹೇಳಿದ್ದಾರೆ.

‘ಇದು ಸಮ್ಮಿಶ್ರ ಸರ್ಕಾರದ ಬಜೆಟ್. ಹಿಂದಿನ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸಿ ಮುಖ್ಯಮಂತ್ರಿಗಳು ಪರಿಷ್ಕೃತ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ರೈತರ ಸಾಲಮನ್ನಾ ಮಾಡಿರುವುದು ಸ್ವಾಗತಾರ್ಹ. ಇದಕ್ಕೆ ಸಮನ್ವಯ ಸಮಿತಿ ಒಪ್ಪಿಗೆ ಇದೆ’ ಎಂದು ಸಿದ್ದರಾಮಯ್ಯ ಜಾಗರೂಕತೆಯಿಂದ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments