ವಿಚ್ಚೇದನ ಕುರಿತು ಮಹತ್ವದ ತೀರ್ಪು ?

Webdunia
ಭಾನುವಾರ, 20 ಫೆಬ್ರವರಿ 2022 (12:17 IST)
ಕೇರಳ : ವಿವಾಹ ವಿಚ್ಚೇದನ ಕುರಿತು ಹಲವು ತೀರ್ಪುಗಳು ಆದೇಶಗಳು ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
 
ವಿಫಲವಾದ ದಾಂಪತ್ಯದಲ್ಲಿ ವಿಚ್ಚೇದನ ನಿರಾಕರಿಸುವುದು ಕೌರ್ಯಕ್ಕೆ ಸಮಾನ ಎಂದು ಕೇರಳ ಹೈಕೋರ್ಟ್ ವಿವಾಹ ವಿಚ್ಚೇದನ ಕುರಿತು ಮಹತ್ವದ ತೀರ್ಪು ನೀಡಿದೆ. ಇಷ್ಟೇ ಅಲ್ಲ ಸಂಬಂಧ ಮುರಿದು ಬಿದ್ದ ಮೇಲೆ ಜೊತೆಯಾಗಿ ಹೋಗಲು ಒತ್ತಾಯಿಸಬಾರದು ಎಂದು ಹೈಕೋರ್ಟ್ ಹೇಳಿದೆ.

ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ಜಸ್ಟೀಸ್ ಎ ಮುಹಮ್ಮದ್ ಮುಸ್ತಾಖ್ ಈ ಮಹತ್ವದ ತೀರ್ಪು ನೀಡಿದ್ದಾರೆ. ದಂಪತಿಗಳು ವಿಚ್ಚೇದ ಕುರಿತು ನೆಡುಮಂಗಾಡ್ ಕೌಟುಂಬಿಕ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿಯ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ದಾಂಪತ್ಯ ಸಂಪೂರ್ಣವಾಗಿ ಮುರಿದು ಬಿದ್ದು, ಇನ್ನು ಜೊತೆಯಾಗಿ ಹೋಗಲು ಸಾಧ್ಯವಿಲ್ಲ ಎನ್ನು ಪರಿಸ್ಥಿತಿ ಇದ್ದರೆ, ದಂಪತಿಗಳಲ್ಲಿ ಯಾರಾದರೊಬ್ಬರು ವಿಚ್ಚೇದನ ನಿರಾಕರಿಸಿದರೆ ಅದು ಕ್ರೌರ್ಯಕ್ಕೆ ಸಮಾನ ಎಂದು ಹೈಕೋರ್ಟ್ ಹೇಳಿದೆ.

ಸಂಬಂಧವನ್ನು ಮತ್ತೆ ಸರಿಪಡಿಸಲಾಗದಷ್ಟು ಹಳಸಿದ್ದರೆ ದಂಪತಿಗಳನ್ನು ಸಂಬಂಧ ಮುಂದುವರಿಸಲು ಕಾನೂನಾತ್ಮಕವಾಗಿ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments