Webdunia - Bharat's app for daily news and videos

Install App

ವಿಚ್ಚೇದನ ಕುರಿತು ಮಹತ್ವದ ತೀರ್ಪು ?

Webdunia
ಭಾನುವಾರ, 20 ಫೆಬ್ರವರಿ 2022 (12:17 IST)
ಕೇರಳ : ವಿವಾಹ ವಿಚ್ಚೇದನ ಕುರಿತು ಹಲವು ತೀರ್ಪುಗಳು ಆದೇಶಗಳು ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
 
ವಿಫಲವಾದ ದಾಂಪತ್ಯದಲ್ಲಿ ವಿಚ್ಚೇದನ ನಿರಾಕರಿಸುವುದು ಕೌರ್ಯಕ್ಕೆ ಸಮಾನ ಎಂದು ಕೇರಳ ಹೈಕೋರ್ಟ್ ವಿವಾಹ ವಿಚ್ಚೇದನ ಕುರಿತು ಮಹತ್ವದ ತೀರ್ಪು ನೀಡಿದೆ. ಇಷ್ಟೇ ಅಲ್ಲ ಸಂಬಂಧ ಮುರಿದು ಬಿದ್ದ ಮೇಲೆ ಜೊತೆಯಾಗಿ ಹೋಗಲು ಒತ್ತಾಯಿಸಬಾರದು ಎಂದು ಹೈಕೋರ್ಟ್ ಹೇಳಿದೆ.

ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ಜಸ್ಟೀಸ್ ಎ ಮುಹಮ್ಮದ್ ಮುಸ್ತಾಖ್ ಈ ಮಹತ್ವದ ತೀರ್ಪು ನೀಡಿದ್ದಾರೆ. ದಂಪತಿಗಳು ವಿಚ್ಚೇದ ಕುರಿತು ನೆಡುಮಂಗಾಡ್ ಕೌಟುಂಬಿಕ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿಯ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ದಾಂಪತ್ಯ ಸಂಪೂರ್ಣವಾಗಿ ಮುರಿದು ಬಿದ್ದು, ಇನ್ನು ಜೊತೆಯಾಗಿ ಹೋಗಲು ಸಾಧ್ಯವಿಲ್ಲ ಎನ್ನು ಪರಿಸ್ಥಿತಿ ಇದ್ದರೆ, ದಂಪತಿಗಳಲ್ಲಿ ಯಾರಾದರೊಬ್ಬರು ವಿಚ್ಚೇದನ ನಿರಾಕರಿಸಿದರೆ ಅದು ಕ್ರೌರ್ಯಕ್ಕೆ ಸಮಾನ ಎಂದು ಹೈಕೋರ್ಟ್ ಹೇಳಿದೆ.

ಸಂಬಂಧವನ್ನು ಮತ್ತೆ ಸರಿಪಡಿಸಲಾಗದಷ್ಟು ಹಳಸಿದ್ದರೆ ದಂಪತಿಗಳನ್ನು ಸಂಬಂಧ ಮುಂದುವರಿಸಲು ಕಾನೂನಾತ್ಮಕವಾಗಿ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments