ಸಿಂಗಾಪುರ-ಭಾರತ ವಿಮಾನಯಾನ ಪುನಾರಂಭ

Webdunia
ಸೋಮವಾರ, 22 ನವೆಂಬರ್ 2021 (20:27 IST)
ಕೋವಿಡ್  ಕಾರಣದಿಂದ ನಿಂತು ಹೋಗಿದ್ದ ಸಿಂಗಾಪುರ-ಭಾರತ ವಿಮಾನಯಾನ ನವೆಂಬರ್ 29 ರಿಂದ ಪುನಾರಂಭವಾಗಲಿದೆ.
ನಿಗದಿತ ಪ್ರಯಾಣಿಕ ವಿಮಾನಗಳನ್ನು ಪುನರಾರಂಭಿಸುವ ಕುರಿತು ಸಿವಿಲ್ ಏವಿಯೇಷನ್ ಅಥಾರಿಟಿ ಆಫ್ ಸಿಂಗಾಪುರ್ನೊಂದಿಗೆ ಭಾರತದ ನಾಗರಿಕ ವಿಮಾನಯಾನ ಸಚಿವಾಲಯ ಒಪ್ಪಂದ ಮಾಡಿಕೊಂಡಿದೆ. ನವೆಂಬರ್ 29ರಿಂದ ಚೆನ್ನೈ, ದೆಹಲಿ ಹಾಗೂ ಮುಂಬೈನಿಂದ ಪ್ರತಿದಿನ ಆರು ವಿಮಾನಗಳನ್ನು ಭಾರತ- ಸಿಂಗಾಪುರ ಪ್ರವಾಸಕ್ಕಾಗಿ ನಿಗದಿಪಡಿಸಲಾಗಿದೆ. ಒಪ್ಪಂದದ ಪ್ರಕಾರ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಯ ಎರಡೂ ಡೋಸುಗಳನ್ನು ಪಡೆದವರು ಸಿಂಗಾಪುರ ಪ್ರವೇಶಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments