ಬ್ಯಾಂಕಿಂಗ್ ಸಮಸ್ಯೆ ಚರ್ಚಿಸಿದ ಸೀತಾರಾಮನ್

Webdunia
ಶುಕ್ರವಾರ, 25 ಫೆಬ್ರವರಿ 2022 (14:53 IST)
ನವದೆಹಲಿ : ಪ್ರಯಾಣ, ಪ್ರವಾಸೋದ್ಯಮ ಹಾಗೂ ಆತಿಥ್ಯ ವ್ಯವಹಾರಗಳ ಮೇಲೆ ಕೋವಿಡ್-19 ಪ್ರಭಾವವನ್ನು ಅನುಸರಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಕೋವಿಡ್-19 ಹಾವಳಿಯಿಂದ ಅನೇಕ ಆತಿಥ್ಯ ಕ್ಷೇತ್ರಗಳಿಗೆ ಭಾರೀ ಹೊಡೆತ ಉಂಟಾಗಿದೆ.

ಕೇಂದ್ರ ಬಜೆಟ್ 2022-23ರಲ್ಲಿ ಹಣಕಾಸು ಸಚಿವೆ ಆತಿಥ್ಯ ಕ್ಷೇತ್ರಕ್ಕೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್(ಇಸಿಎಲ್ಜಿ ಎಸ್) ಅಡಿಯಲ್ಲಿ ಹೆಚ್ಚುವರಿ 50 ಸಾವಿರ ರೂ. ವಿಂಡೋವನ್ನು ತೆರೆಯುವ ಯೋಜನೆಯನ್ನು ಘೋಷಿಸಲಾಗಿದೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್, ಹಣಕಾಸು ಕಾರ್ಯದರ್ಶಿ ಟಿ.ವಿ ಸೋಮನಾಥನ್, ಹಣಕಾಸು ಸೇವೆ, ಆರ್ಥಿಕ ವ್ಯವಹಾರ ಹಾಗೂ ಕಂದಾಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments