Webdunia - Bharat's app for daily news and videos

Install App

ಸಿಎಂ ಹುದ್ದೆಗೆ ಶಿವಕುಮಾರ್ ಪಟ್ಟು

Webdunia
ಸೋಮವಾರ, 15 ಮೇ 2023 (10:28 IST)
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ನನ್ನ ಶ್ರಮ ಎಲ್ಲರಿಗೂ ಗೊತ್ತಿದೆ. ಅಲ್ಲದೆ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಪದ್ಧತಿಯಿದೆ. ಅದರಂತೆ ನನ್ನನ್ನು ಮುಖ್ಯಮಂತ್ರಿ ಮಾಡುವುದು ಸರಿಯಾದ ನಿರ್ಧಾರ. 

ಕಾಂಗ್ರೆಸ್ ಕಷ್ಟ ಅನುಭವಿಸುವಾಗ ಎಲ್ಲರೂ ಪಕ್ಷವನ್ನು ಕೈ ಬಿಟ್ಟು ನಡೆದರು. ಆಗ ನಾನು ಪಕ್ಷದ ನೇತೃತ್ವವನ್ನು ವಹಿಸಿಕೊಂಡು ಮುನ್ನೆಡೆಸಿಕೊಂಡು ಹೋಗಿದ್ದೇನೆ. ಅಲ್ಲದೇ ಭಾರತ್ ಜೋಡೋ, ಮೇಕೆ ದಾಟು ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳಿಗೆ ನನ್ನ ಕೈಯಿಂದ ಹಣ ಹಾಕಿ ಯಶಸ್ವಿ ಮಾಡಿದ್ದೇನೆ.

ಚುನಾವಣೆಯಲ್ಲಿ ಅಭ್ಯರ್ಥಿಗಳ ಆರ್ಥಿಕ ಸಂಕಷ್ಟ ನೋಡಿ ಏನು ಮಾಡಬೇಕೋ ಅದನ್ನ ಮಾಡಿದ್ದೇನೆ. ಐಟಿ, ಇಡಿ ಹಾಗೂ ಸಿಬಿಐ ಸಂಕಷ್ಟದ ನಡುವೆ ಪಕ್ಷದ ಅಭ್ಯರ್ಥಿಗಳಿಗೆ ಹಣ ಹೊಂದಿಸಿ ಕೊಡಲು ನನ್ನ ವೈಯುಕ್ತಿಕ ಆಸ್ತಿಗಳನ್ನು ಅಡವಿಟ್ಟಿದ್ದೇನೆ. ನಾನು ಅಷ್ಟೆಲ್ಲ ಶ್ರಮಪಟ್ಟು ವೈಯಕ್ತಿಕ ಹಿತಾಸಕ್ತಿಯನ್ನು ತೊರೆದಿದ್ದರ ಫಲವಾಗಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈಗ ನನ್ನ ಶ್ರಮಕ್ಕೆ ಪ್ರತಿ ಫಲ ಕೇಳುತ್ತಿದ್ದೇನೆ ಅಷ್ಟೇ ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments