ಮುಂದೆಯೂ ಮೋದಿಯೇ ಪ್ರಧಾನಿಯಾದರೆ ಭಾರತಕ್ಕೆ ಉಳಿಗಾಲ: ಎಸ್ ಎಲ್ ಭೈರಪ್ಪ

Webdunia
ಶನಿವಾರ, 23 ಜೂನ್ 2018 (10:07 IST)
ಬೆಂಗಳೂರು: ದೇಶದ ಒಳಿತಿಗಾಗಿ ಮುಂದೆಯೂ ನರೇಂದ್ರ ಮೋದಿಯೇ ಪ್ರಧಾನಿಯಾಗಬೇಕು ಎಂದು ಸಾಹಿತಿ ಎಸ್ ಎಲ್ ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಂಸದ ಪ್ರತಾಪ್ ಸಿಂಹ ಭೈರಪ್ಪ ನಿವಾಸಕ್ಕೆ ತೆರಳಿ ಜನ ಸಂಪರ್ಕ ಕಾರ್ಯಕ್ರಮದ ಅಂಗವಾಗಿ ಕೇಂದ್ರದ ಸಾಧನೆಗಳ ಬಗ್ಗೆ ವಿವರಣೆ ನೀಡಿದ್ದಲ್ಲದೆ ಕಿರು ಹೊತ್ತಿಗೆಯನ್ನೂ ನೀಡಿದರು. ಈ ಸಂದರ್ಭದಲ್ಲಿ ಅವರು ಮೋದಿ ಪರವಾಗಿ ಮಾತನಾಡಿದರು.

‘ಹಿಂದೆ ಬಂದ ಪ್ರಧಾನಿಗಳು ಮೋದಿಯಷ್ಟೇ  ಬುದ್ಧಿವಂತರಾಗಿದ್ದಿರಬಹುದು. ಆದರೆ ಮೋದಿಯಂತಹ ದೇಶದ ಹಿತಕ್ಕಾಗಿ ದುಡಿಯುವ ಪ್ರಧಾನಿಯನ್ನು ಕಂಡಿಲ್ಲ.  ಇನ್ನು  2-3 ಅವಧಿಗೆ ಅವರೇ ಪ್ರಧಾನಿಯಾಗಿರಲಿ. ಒಂದು ವೇಳೆ ಅವರ ಹೊರತಾಗಿ ಇತರರು ಸಮ್ಮಿಶ್ರ ಸರ್ಕಾರ ರಚಿಸಿದರೆ ಸಿಕ್ಕಿದವರಿಗೆ ಸೀರುಂಡೆ ಎನ್ನುವ ಹಾಗಾಗಬಹುದು’ ಎಂದು ಭೈರಪ್ಪ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments