Webdunia - Bharat's app for daily news and videos

Install App

ಮುಂದೆಯೂ ಮೋದಿಯೇ ಪ್ರಧಾನಿಯಾದರೆ ಭಾರತಕ್ಕೆ ಉಳಿಗಾಲ: ಎಸ್ ಎಲ್ ಭೈರಪ್ಪ

Webdunia
ಶನಿವಾರ, 23 ಜೂನ್ 2018 (10:07 IST)
ಬೆಂಗಳೂರು: ದೇಶದ ಒಳಿತಿಗಾಗಿ ಮುಂದೆಯೂ ನರೇಂದ್ರ ಮೋದಿಯೇ ಪ್ರಧಾನಿಯಾಗಬೇಕು ಎಂದು ಸಾಹಿತಿ ಎಸ್ ಎಲ್ ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಂಸದ ಪ್ರತಾಪ್ ಸಿಂಹ ಭೈರಪ್ಪ ನಿವಾಸಕ್ಕೆ ತೆರಳಿ ಜನ ಸಂಪರ್ಕ ಕಾರ್ಯಕ್ರಮದ ಅಂಗವಾಗಿ ಕೇಂದ್ರದ ಸಾಧನೆಗಳ ಬಗ್ಗೆ ವಿವರಣೆ ನೀಡಿದ್ದಲ್ಲದೆ ಕಿರು ಹೊತ್ತಿಗೆಯನ್ನೂ ನೀಡಿದರು. ಈ ಸಂದರ್ಭದಲ್ಲಿ ಅವರು ಮೋದಿ ಪರವಾಗಿ ಮಾತನಾಡಿದರು.

‘ಹಿಂದೆ ಬಂದ ಪ್ರಧಾನಿಗಳು ಮೋದಿಯಷ್ಟೇ  ಬುದ್ಧಿವಂತರಾಗಿದ್ದಿರಬಹುದು. ಆದರೆ ಮೋದಿಯಂತಹ ದೇಶದ ಹಿತಕ್ಕಾಗಿ ದುಡಿಯುವ ಪ್ರಧಾನಿಯನ್ನು ಕಂಡಿಲ್ಲ.  ಇನ್ನು  2-3 ಅವಧಿಗೆ ಅವರೇ ಪ್ರಧಾನಿಯಾಗಿರಲಿ. ಒಂದು ವೇಳೆ ಅವರ ಹೊರತಾಗಿ ಇತರರು ಸಮ್ಮಿಶ್ರ ಸರ್ಕಾರ ರಚಿಸಿದರೆ ಸಿಕ್ಕಿದವರಿಗೆ ಸೀರುಂಡೆ ಎನ್ನುವ ಹಾಗಾಗಬಹುದು’ ಎಂದು ಭೈರಪ್ಪ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments