Webdunia - Bharat's app for daily news and videos

Install App

ಬಿಜೆಪಿ ಸಮಾವೇಶದಲ್ಲಿ ಸ್ಮೃತಿ ಇರಾನಿ ಬಾಷಣ

Webdunia
ಶನಿವಾರ, 28 ಏಪ್ರಿಲ್ 2018 (13:47 IST)
ಬೈಲಹೊಂಗಲ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಪಾಟೀಲ್ ಅವರ ಪ್ರಚಾರಕ್ಕೆ ಆಗಮಿಸಿದ ಸ್ಮೃತಿ ಇರಾನಿ. ರಾಣಿ ಚೆನ್ನಮ್ಮಾ ಸಮಾದಿ ಸ್ಥಳಕ್ಕೆ ಮಾಲಾರ್ಪಣೆ ಮಾಡಿ ಸಂತಸ ವ್ಯಕ್ತಪಡಿಸಿದರು. 
ರಾಣಿ ಚೆನ್ನಮ್ಮಾ ಅವರ ಸಮಾದಿ ಸ್ಥಳಕ್ಕೆ ಬೇಟಿ ಮಾಡಿದ ಬಳಿಕ ನನಗೆ ಕುಷಿ ತಂದಿದೆ,ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವನ್ನು ಕೊಟ್ಟ ಸರಕಾರ ಅಂದ್ರೆ ಅದು ಬಿಜೆಪಿ ಸರಕಾರ. ಜನಧನ ಯೋಜನೆಯನ್ನು ಜಾರಿಗೆ ತಂದವರು ನರೇಂದ್ರ ಮೋದಿ, ಲಕ್ಷ್ಮಿ ಮನಗೆ ಬರುವಾಗ ಕಮಲದ ಮೇಲೆ ಕುಳಿತು ಬರುತ್ತಾಳೆ,ಈ ಬಾರಿ ಕಮಲಕ್ಕೆ ಮತಹಾಕಿ ಎಂದು ಕರೆ ನೀಡಿದರು.
 
ಈ ಬಾರಿ ಬೈಲಹೊಂಗಲದಲ್ಲಿ ವಿಶ್ವನಾಥ ಅವರಿಗೆ ಮತ ಹಾಕಿ..ಎಂದು ಮತದಾರರನ್ನು ಉದ್ದೆಶಿಸಿ ಮಾತನಾಡಿದ ಇರಾಣಿ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments