Webdunia - Bharat's app for daily news and videos

Install App

ಪುತ್ರ ಸುನೀಲ್ ಬೋಸ್ ಗೆ ಅವಕಾಶ: ರಾಜಕಾರಣಕ್ಕೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಗುಡ್‌ಬೈ...?

Webdunia
ಶುಕ್ರವಾರ, 23 ಮಾರ್ಚ್ 2018 (13:14 IST)
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕೊ ಅಥವಾ ಇಲ್ಲವೋ ಮತ್ತು ಎಲ್ಲಿಂದ ಸ್ಪರ್ಧೆ ಮಾಡಬೇಕು ಈ ಎಲ್ಲ ವಿಷಯಗಳನ್ನು ಪಕ್ಷ ನಿರ್ಧರಿಸಲಿದೆ ಎಂದು ಲೋಕೋಪಯೋಗಿ ಸಚಿವ ಡಾ.ಹೆಚ್.ಡಿ.ಮಹದೇವಪ್ಪ ಹೇಳಿದ್ದಾರೆ. 
ಹೈಕಮಾಂಡ್ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದಷ್ಟೇ ನನ್ನ ಕೆಲಸ ಎಂದಿರುವ ಅವರು, ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದು ಕೂಡ ಒಳ್ಳೆಯ ವಿಚಾರವೇ ಎಂದು ಹೇಳುವ ಮೂಲಕ ಅವರ ವಿರುದ್ಧ ಕೇಳಿಬರುತ್ತಿರುವ ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡುವಂತೆ ಮಾತನಾಡಿದರು. 
 
ಈ ಮೂಲಕ ತಮ್ಮ ಪುತ್ರ ಸುನೀಲ್ ಬೋಸ್ ಗೆ ಅವಕಾಶ ನೀಡುವ ಸಲುವಾಗಿ ಚುನಾವಣಾ ರಾಜಕಾರಣದಿಂದ ಹೊರಗುಳಿಯಲು ನಿರ್ಧರಿಸಿದ್ದಾರಾ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರ ನೀಡದೇ  ವದಂತಿಗಳಿಗೆ ಪುಷ್ಠಿ ನೀಡುವಂತೆ ಹೇಳಿಕೆ ನೀಡಿದರು. ನಾನು ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಲು ಬಯಸಿ ಅರ್ಜಿ ಹಾಕಿಲ್ಲ. ಅಲ್ಲದೇ ಟಿ.ನರಸೀಪುರದಲ್ಲಿ ಅಪ್ಪ -ಮಕ್ಕಳ ಪೈಪೋಟಿ ಇದೆ ಎನ್ನುವ ಪ್ರಶ್ನೆ ಉದ್ಭವಿಸಲ್ಲ ಎಂದೂ ಹೇಳಿದರು. ಕೋಮುವಾದಿ ಶಕ್ತಿಗಳನ್ನು ಸೋಲಿಸುವುದು ನಮ್ಮ ಗುರಿ. ಸಕಲೇಶಪುರಕ್ಕೂ ನನ್ನ ಕರೆಯುತ್ತಿದ್ದಾರೆ. ಅವರು ಪ್ರೀತಿಯಿಂದ ಕರೆಯುತ್ತಾರೆ ಅಷ್ಟೇ ಎಂದು ಸಚಿವ ಮಹಾದೇವಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments