Webdunia - Bharat's app for daily news and videos

Install App

ಗೈರಾಗುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಕಡೇ ಎಚ್ಚರಿಕೆ!

Webdunia
ಶನಿವಾರ, 7 ಜುಲೈ 2018 (09:09 IST)
ಬೆಂಗಳೂರು: ಸದನ ಕಲಾಪದಲ್ಲಿ ಭಾಗವಹಿಸದೇ ಉದಾಸೀನ ತೋರುತ್ತಿರುವ ಶಾಸಕರಿಗೆ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ.

ಪದೇ ಪದೇ ನೋಟಿಸ್ ನೀಡಿದರೂ ಸದನಕ್ಕೆ ಹಾಜರಾಗದ ಶಾಸಕರ ವಿರುದ್ಧ ಸ್ಪೀಕರ್ ಕೆಂಡಾಮಂಡಲರಾಗಿದ್ದು, ಹೀಗೇ ಮುಂದುವರಿದರೆ ಕೆಲಸ ಮಾಡಲು ಕಷ್ಟವಾಗುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ.

ಸದನದಲ್ಲಿ ಹಾಜರಿರದ ಸಚಿವರು, ಶಾಸಕರಿಗೆ ನೀವು ನೋವಾಗದಂತೆ ತಿಳಿಹೇಳಬೇಕು. ಒಂದು ವೇಳೆ ಗೈರು ಹಾಜರಾಗಲೇ ಬೇಕಿದ್ದರೆ ಪೂರ್ವಾನುಮತಿ ಪಡೆಯಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಮುಖ್ಯ ಸಚೇತಕರಿಗೆ ಸೂಚಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆಯಿಂದ ಬಿಜೆಪಿ ನಾಲ್ಕು ಯಶಸ್ಸು ಸಿಕ್ಕಿದೆ: ಬಿವೈ ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಸಹೋದರ ಸೇರಿದಂತೆ ಮೂವರ ಬ್ರೈನ್‌ ಮ್ಯಾಪಿಂಗ್ ಪೂರ್ಣ

ರಾಜ್ಯ ಸರ್ಕಾರದ್ದು ರೋಡ್ ಮಾಡು ಟೋಲ್ ಹಾಕು ನೀತಿ: ತೇಜಸ್ವಿ ಸೂರ್ಯ

ಯುವ ದಸರಾ ಉದ್ಘಾಟಕರಾಗಿ ನಟ, ಡ್ಯಾನ್ಸರ್‌ ಪ್ರಭುದೇವಗೆ ಆಹ್ವಾನ

ಜೈಪುರದಲ್ಲಿ ನಿಯಂತ್ರಣ ತಪ್ಪಿದ ಕಾರು; ಜನರಲ್ಲಿ ಆತಂಕ, Video

ಮುಂದಿನ ಸುದ್ದಿ
Show comments