Webdunia - Bharat's app for daily news and videos

Install App

ಗೈರಾಗುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಕಡೇ ಎಚ್ಚರಿಕೆ!

Webdunia
ಶನಿವಾರ, 7 ಜುಲೈ 2018 (09:09 IST)
ಬೆಂಗಳೂರು: ಸದನ ಕಲಾಪದಲ್ಲಿ ಭಾಗವಹಿಸದೇ ಉದಾಸೀನ ತೋರುತ್ತಿರುವ ಶಾಸಕರಿಗೆ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಫೈನಲ್ ವಾರ್ನಿಂಗ್ ಕೊಟ್ಟಿದ್ದಾರೆ.

ಪದೇ ಪದೇ ನೋಟಿಸ್ ನೀಡಿದರೂ ಸದನಕ್ಕೆ ಹಾಜರಾಗದ ಶಾಸಕರ ವಿರುದ್ಧ ಸ್ಪೀಕರ್ ಕೆಂಡಾಮಂಡಲರಾಗಿದ್ದು, ಹೀಗೇ ಮುಂದುವರಿದರೆ ಕೆಲಸ ಮಾಡಲು ಕಷ್ಟವಾಗುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ.

ಸದನದಲ್ಲಿ ಹಾಜರಿರದ ಸಚಿವರು, ಶಾಸಕರಿಗೆ ನೀವು ನೋವಾಗದಂತೆ ತಿಳಿಹೇಳಬೇಕು. ಒಂದು ವೇಳೆ ಗೈರು ಹಾಜರಾಗಲೇ ಬೇಕಿದ್ದರೆ ಪೂರ್ವಾನುಮತಿ ಪಡೆಯಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಮುಖ್ಯ ಸಚೇತಕರಿಗೆ ಸೂಚಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments