Webdunia - Bharat's app for daily news and videos

Install App

ಮುಸ್ಲಿಂ ಸರ್ಕಾರಿ ನೌಕರರಿಗೆ ವಿಶೇಷ ಅವಕಾಶ ?

Webdunia
ಶುಕ್ರವಾರ, 8 ಏಪ್ರಿಲ್ 2022 (09:06 IST)
ಹೈದರಾಬಾದ್ : ರಂಜಾನ್ ತಿಂಗಳಲ್ಲಿ ಸರ್ಕಾರಿ ನೌಕರರು ಸೇರಿದಂತೆ ಶಿಕ್ಷಕರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಆಂಧ್ರ ಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.

ರಂಜಾನ್ ತಿಂಗಳಲ್ಲಿ ಮುಸ್ಲಿಮರು ಉಪವಾಸ ಮಾಡುವ ಸಲುವಾಗಿ ಅನುಕೂಲ ಆಗುವ ರೀತಿಯಲ್ಲಿ ಸರ್ಕಾರಿ ನೌಕರರು, ಶಿಕ್ಷಕರು, ಶಾಲಾ-ಕಾಲೇಜ್ನಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಅವಕಾಶ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಮುಸ್ಲಿಮರಿಗೆ ಏಪ್ರಿಲ್ 3 ರಿಂದ ಮೇ 4ರ ವರೆಗೆ ಅನುಕೂಲ ಆಗುವಂತೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಆದೇಶಿಸಲಾಗಿದೆ. 

ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ತಿಂಗಳಲ್ಲಿ ಉಪವಾಸ ಮಾಡುತ್ತಾರೆ. ಸೂರ್ಯ ಮುಳುಗುವ ಮುಂಚೆ ಮತ್ತು ಸೂರ್ಯ ಉದಯಿಸುವ ಮುನ್ನ ಆಹಾರವನ್ನು ಸೇವಿಸುವ ಪದ್ಧತಿ ಇರುವುದರಿಂದ ಅವರ ಅನುಕೂಲಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments