Webdunia - Bharat's app for daily news and videos

Install App

ಪ್ರತಿಯೊಬ್ಬರಿಗೂ ಓಮಿಕ್ರಾನ್ ಹರಡುತ್ತೆ!

Webdunia
ಬುಧವಾರ, 12 ಜನವರಿ 2022 (07:06 IST)
ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ.

ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಕ್ಷೇತ್ರದ ಐಸಿಎಂಆರ್ ವೈದ್ಯರೊಬ್ಬರು ತಿಳಿಸಿದ್ದಾರೆ. ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್ ಡೋಸ್ನಿಂದಲೂ ಸಾಧ್ಯವಿಲ್ಲ.

ಯಾವುದೇ ವ್ಯತ್ಯಾಸವಿಲ್ಲದೇ, ವಿಶ್ವದ ಎಲ್ಲಾ ದೇಶಗಳಲ್ಲೂ ಓಮಿಕ್ರಾನ್ ತೀವ್ರಗತಿಯಲ್ಲಿ ಹರಡಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ.ಜಯಪ್ರಕಾಶ್ ಮುಲಿಯಿಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಂದೆ ಕೋವಿಡ್ ಭಯಾನಕ ರೋಗವಾಗಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಹೊಸ ತಳಿ ತನ್ನ ಪರಿಣಾಮದಲ್ಲಿ ಸೌಮ್ಯವಾಗಿದೆ. ಈ ಸೋಂಕಿಗೆ ತುತ್ತಾದವರಲ್ಲಿ ಕಡಿಮೆ ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಾವು ನಿಭಾಯಿಸಬಲ್ಲ ಕಾಯಿಲೆ ಇದಾಗಿದೆ. ಇದು ಡೆಲ್ಟಾಗಿಂತ ಹೆಚ್ಚು ಸೌಮ್ಯವಾಗಿದೆ.

ವೈರಸ್ ಕೇವಲ ಎರಡು ದಿನಗಳಲ್ಲಿ ಸೋಂಕನ್ನು ದ್ವಿಗುಣಗೊಳಿಸುತ್ತದೆ. ಪರೀಕ್ಷಿಸಿ ಸೋಂಕನ್ನು ದೃಢಪಡಿಸುವ ಮೊದಲೇ ಸೋಂಕಿತ ಹೆಚ್ಚಿನ ಸಂಖ್ಯೆಯ ಜನರಿಗೆ ಅದನ್ನು ಹರಡಿರುತ್ತಾನೆ. ಈ ರೀತಿಯ ಸಾಂಕ್ರಾಮಿಕ ವಿಕಾಸದಲ್ಲಿ ನೀವು ಯಾವುದೇ ವ್ಯತ್ಯಾಸ ಕಾಣಲು ಸಾಧ್ಯವಿಲ್ಲ ಎಂದಿದ್ದಾರೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments