ರಾಜ್ಯ ಬಜೆಟ್ ಮಂಡನೆ : ಜೆ.ಸಿ.ಮಾಧುಸ್ವಾಮಿ

Webdunia
ಸೋಮವಾರ, 23 ಜನವರಿ 2023 (08:17 IST)
ಬೆಂಗಳೂರು : 2023-24ನೇ ಸಾಲಿನ ಬಜೆಟ್ಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಯ್ತು. ಕ್ಯಾಬಿನೆಟ್ ಬಳಿಕ ಸುದ್ದಿಗೋಷ್ಟಿ ನಡೆಸಿದ ಮಾಧುಸ್ವಾಮಿ ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು.

ಚುನಾವಣೆ ವರ್ಷ ಅಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಾ ಪ್ರೇಮಿ ಲೋಕೋ ಪೈಲೆಟ್: ಬಿಸಿ ಬಿಸಿ ಸಮೋಸಾಗಿ ರೈಲನ್ನೇ ನಿಲ್ಲಿಸಿದ್ರು, ಇದೇನು ಲೋಕಲ್ ಬಸ್ಸಾ ಎಂದ ಜನ Video

ಬರುಯಿಪುರ್ 11 ರ ಬಾಲಕಿ ರೇಪ್, ಮರ್ಡರ್: ನನ್ನ ಮಗ ಆದ್ರೆ ಏನು, ರೇಪ್ ಮಾಡಿದಕ್ಕೆ ಹಾಗೇ ಆಗ್ಬೇಕು ಎಂದ ತಾಯಿ Video

ಪಶ್ಚಿಮ ಬಂಗಾಲದಲ್ಲಿ 11 ರ ಬಾಲಕಿ ರೇಪ್ ಮಾಡಿ ಕೊಲೆಗೈದ ಪಾಪಿಯ ಎನ್ಕೌಂಟರ್ ಮಾಡಿ ಬಿಸಾಕಿದ ಪೊಲೀಸರು

2+6=8, 1+7=8, ಸೇಮ್ ಟು: ಮೋದಿ ಈ ಭಾಷಣಕ್ಕೆ ಲಾಜಿಕ್ ಇಲ್ಲ ಆದ್ರೂ ಇದು ಬುದ್ಧಿವಂತಿಕೆ ಎಂದ ನೆಟ್ಟಿಗರು Video

ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್: ವಿಡಿಯೋ ಪ್ರಕಟಿಸಿ ರೈಲ್ವೇ ಸಚಿವರಿಗೆ ಪ್ರಶ್ನಿಸಿದ ನೆಟ್ಟಿಗರು video

ಮುಂದಿನ ಸುದ್ದಿ
Show comments