Webdunia - Bharat's app for daily news and videos

Install App

ಹೊಸ ಭರವಸೆ ಹುಟ್ಟಿಸುತ್ತಾ ರಾಜ್ಯ ಸರ್ಕಾರದ ಬಜೆಟ್?

Webdunia
ಶುಕ್ರವಾರ, 7 ಜುಲೈ 2023 (09:44 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಗ್ಯಾರಂಟಿಗಳೇ ಸವಾಲುಗಳಾಗಿವೆ. ಹಾಗಾಗಿ ಗ್ಯಾರಂಟಿಗಳನ್ನ ಜಾರಿಗೆ ಅನುದಾನ ಸರಿದೂಗಿಸುವ ಜೊತೆಗೆ ಹೊಸ ಭರವಸೆಗಳನ್ನು ಹುಟ್ಟಿಸುತ್ತಾ ಅನ್ನೋದು ಕುತೂಹಲವಾಗಿದೆ.

5 ಗ್ಯಾರಂಟಿ ಅನುಷ್ಠಾನದ ಹೊರೆಯೊಂದಿಗೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಜವಬ್ದಾರಿಯೂ ಸಿದ್ದರಾಮಯ್ಯ ಅವರ ಮೇಲಿದೆ. ಸಿಎಂ ಸಿದ್ದರಾಮಯ್ಯ ಮುಂದಿರುವ ಆರ್ಥಿಕ ಸಂಕಷ್ಟದ ಸವಾಲಿನಲ್ಲಿ ಬಜೆಟ್ ಗಾತ್ರ ಮತ್ತು ರಾಜ್ಯದ ಸಾಲದ ಹೊರೆ ಎರೆಡು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಕಳೆದ ಬಾರಿ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿಯವರಿಂದ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ 3 ಲಕ್ಷಣ 35 ಸಾವಿರದಿಂದ 40 ಸಾವಿರ ಕೋಟಿವರೆಗೂ ಹೆಚ್ಚಬಹುದು ಎಂದು ಅಂದಾಜಿಸಲಾಗಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ 77,750 ಕೋಟಿ ವರೆಗೆ ಸಾಲ ಪಡೆಯಲು ಅವಕಾಶವಿದೆ ಎಂದು ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments