Webdunia - Bharat's app for daily news and videos

Install App

ರಾಜ್ಯದ ಪೆಟ್ರೋಲ್, ಡೀಸೆಲ್ ದರ ಇಳಿಕೆ!

Webdunia
ಸೋಮವಾರ, 30 ಮೇ 2022 (12:05 IST)
ಬೆಂಗಳೂರು :  ಕೇಂದ್ರ ಸರ್ಕಾರ ಎಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ.
 
ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.

ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡುವ ಗುರಿ ಹೊಂದಿದೆ. ಕೇಂದ್ರ ಸರ್ಕಾರ ಸುಂಕ ಕಡಿತಗೊಳಿಸಿದ ಬಳಿಕ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ?

ಬಾಗಲಕೋಟೆ - ರೂ. 102.43
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.00
ಬೆಳಗಾವಿ - ರೂ. 102.56
ಬಳ್ಳಾರಿ - ರೂ. 103.13
ಬೀದರ್ - ರೂ. 102.47
ವಿಜಯಪುರ - ರೂ. 101.94
ಚಾಮರಾಜನಗರ - ರೂ. 101.88
ಚಿಕ್ಕಬಳ್ಳಾಪುರ - ರೂ. 102.40
ಚಿಕ್ಕಮಗಳೂರು - ರೂ. 103.21
ಚಿತ್ರದುರ್ಗ - ರೂ. 102.62
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 104.09
ಧಾರವಾಡ - ರೂ. 101.69
ಗದಗ - ರೂ. 102.47
ಕಲಬುರಗಿ - ರೂ. 102.24
ಹಾಸನ - ರೂ. 102.28
ಹಾವೇರಿ - ರೂ. 102.55
ಕೊಡಗು - ರೂ. 102.69
ಕೋಲಾರ - ರೂ. 102.31
ಕೊಪ್ಪಳ - ರೂ. 102.83
ಮಂಡ್ಯ - ರೂ. 102.01
ಮೈಸೂರು - ರೂ. 101.46
ರಾಯಚೂರು - ರೂ. 102.70
ರಾಮನಗರ - ರೂ. 102.28
ಶಿವಮೊಗ್ಗ - ರೂ. 103.42
ತುಮಕೂರು - ರೂ. 102.76
ಉಡುಪಿ - ರೂ. 101.44
ಉತ್ತರ ಕನ್ನಡ - ರೂ. 104.14
ಯಾದಗಿರಿ - ರೂ. 102.39

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments