ರಾಜ್ಯಾದ್ಯಂತ ಖಾಕಿ ಕಣ್ಗಾವಲು?

Webdunia
ಬುಧವಾರ, 16 ಫೆಬ್ರವರಿ 2022 (09:23 IST)
ಬೆಂಗಳೂರು : ಹಿಜಾಬ್-ಕೇಸರಿ ಶಾಲು ವಿವಾದ ಇಡೀ ರಾಜ್ಯವನ್ನು ಆತಂಕಕ್ಕೆ ನೂಕಿದೆ.
 
ಇದರಿಂದಾಗಿ ಒಂದು ವಾರದಿಂದ ಬಂದ್ ಆಗಿದ್ದ ಕಾಲೇಜ್ಗಳ ಬಾಗಿಲು, ಇಂದು ಓಪನ್ ಆಗ್ತಿವೆ. ಕಾಲೇಜಿನಲ್ಲಿ ಕಿಡಿ ಮತ್ತೆ ಹೊತ್ತಿಕೊಳ್ಳುತ್ತಾ ಅನ್ನೋ ಟೆನ್ಷನ್ ಹೆಚ್ಚಾಗಿದೆ.

ಇದು ಸರ್ಕಾರಕ್ಕೆ ಮತ್ತೊಂದು ಚಾಲೆಂಜ್ ಎದುರಾಗಿದ್ದು, ಎಲ್ಲಾ ಕಾಲೇಜುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಹಿಜಾಬ್-ಕೇಸರಿ ಶಾಲಿನ ವಿವಾದ ವಿದ್ಯಾ ದೇಗುಲದಲ್ಲಿ ದಳ್ಳುರಿಯನ್ನೇ ಎಬ್ಬಿಸಿದೆ. ಹಿಜಾಬ್ ಜ್ವಾಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಕೆಂಡವಾಗಿದ್ವು. ಫೆ. 8 ರಂದು ಅಂದ್ರೆ ವಾರದ ಹಿಂದೆ ಇಡೀ ಕಾಲೇಜ್ ಆವರಣವೇ ರಣಾಂಗಣವಾಗಿತ್ತು.

ಖಾಕಿ ಲಾಠಿ ಸದ್ದು ಮಾಡಿತ್ತು. ಉಡುಪಿ ಎಂಜಿಎಂ ಕಾಲೇಜಿನಲ್ಲಿ ದೊಡ್ಡ ಕದನವೇ ನಡೆದಿತ್ತು. ಶಿವಮೊಗ್ಗದಲ್ಲಿ ಕಲ್ಲುತೂರಾಟ ನಡೆದು ಪ್ರಕ್ಷುಬ್ದ ಸ್ಥಿತಿ ನಿರ್ಮಾಣವಾಗಿತ್ತು. ಇನ್ನೂ ದಾವಣಗೆರೆಯಲ್ಲಿ ಅಶ್ರುವಾಯು ಸಿಡಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿತ್ತು.

ಲಾಠಿ ಚಾರ್ಜ್ ನಡೆದು ದೊಡ್ಡ ದಂಗೆಯೇ ಎದ್ದಿತ್ತು. ಕಾಲೇಜ್ ರಣಾಂಗಣವಾದ ಬಳಿಕ ಸರ್ಕಾರ ಫೆಬ್ರವರಿ 9ರಿಂದ 15ರ ವರೆಗೆ ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಒಂದು ವಾರದ ಬಳಿಕ ಅಂದ್ರೆ ಇಂದಿನಿಂದ ಕಾಲೇಜಿನ ಬಾಗಿಲು ತೆರೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments