ರಾಜ್ಯಾದ್ಯಂತ ಮಾಸ್ ಆಚರಣೆಗೆ ನಿರ್ಬಂಧ: ಬೊಮ್ಮಾಯಿ

Webdunia
ಮಂಗಳವಾರ, 21 ಡಿಸೆಂಬರ್ 2021 (17:18 IST)
ಬೆಳಗಾವಿ :  ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಬಗ್ಗೆ ಚರ್ಚೆ ನಡೆಸಲಾಯಿತು. ಅಲ್ಲದೆ ಕ್ರಿಸ್ ಮಸ್, ಹೊಸ ವರ್ಷ ಆಚರಣೆ ಬಗ್ಗೆಯೂ ಚರ್ಚಿಸಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಾಸ್ ಆಚರಣೆಗೆ ಅವಕಾಶವಿಲ್ಲ.

ಕ್ರಿಸ್ ಮಸ್ ಗೆ ಯಾವುದೇ ನಿರ್ಬಂಧ ಇಲ್ಲ. ಎಂಜಿ ರೋಡ್ ಬ್ರಿಗೇಡ್ ರೋಡ್ ಗಳೆಲ್ಲ ಡಿಜೆ ಬ್ಯಾನ್ ಮಾಡಲಾಗುತ್ತದೆ ಎಂದರು.  ಒಟ್ಟಿನಲ್ಲಿ ಬಹಿರಂಗ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗಿದೆ. ಡಿಸೆಂಬರ್ 30 ರಿಂದ ಜನವರಿ 2 ರವರೆಗಿನ ನಿರ್ಬಂಧ ರಾಜ್ಯಾದ್ಯಂತ ಅನ್ವಯವಾಗಲಿದೆ.

ಪಬ್ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ 50% ಅವಕಾಶ ನೀಡಲಾಗುತ್ತಿದೆ. ಇನ್ನು ಸಿಬ್ಬಂದಿಗೆ ಡಬಲ್ ಡೋಸ್ ಲಸಿಕೆ ಹಾಕಿಸಿರಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments