Webdunia - Bharat's app for daily news and videos

Install App

ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

Webdunia
ಬುಧವಾರ, 15 ಮಾರ್ಚ್ 2023 (13:19 IST)
ಬೆಂಗಳೂರು :  ಯುಗಾದಿ ಹಬ್ಬಕ್ಕೂ ಮುನ್ನಾ ದಿನ ಅಂದ್ರೆ ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ. 

ಸರ್ಕಾರಿ ನೌಕರರ ಪ್ರತಿಭಟನೆ ನಡೆದಾಗ ಶೇ.17 ವೇತನ ಹೆಚ್ಚಳ ಮಾಡಿದ್ರು. ಆದ್ರೆ ನಮಗೆ ಇನ್ನೂ ವೇತನ ಹೆಚ್ಚಳದ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಸಾರಿಗೆ ಇಲಾಖೆ ಆಡಳಿತ ಮಂಡಳಿ ಬೇಡಿಕೆಗಳನ್ನೆಲ್ಲಾ ಮುಖ್ಯಮಂತ್ರಿಗಳ ಅಂಗಳಕ್ಕೆ ಹಾಕಿಬಿಟ್ಟಿದ್ದಾರೆ.

ಇದರಿಂದ ಏನೇ ದುಷ್ಪರಿಣಾಮ ಆದರೂ ನೇರವಾಗಿ ಅವರೇ ಹೊಣೆಯಾಗುತ್ತಾರೆ ಎನ್ನುವಂತೆ ಮಾಡಿದೆ. ಈವರೆಗೆ ಪ್ರತಿಕ್ರಿಯಿಸದೇ ಇರುವುದರಿಂದ ಮುಷ್ಕರಕ್ಕೆ ಕರೆ ನೀಡುತ್ತಿದ್ದೇವೆ. ಜನ ನಮ್ಮನ್ನ ಕ್ಷಮಿಸಬೇಕು. ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments