Webdunia - Bharat's app for daily news and videos

Install App

ಬೆಂಗಳೂರಿನ ಹಲವೆಡೆ ದಿಢೀರ್ ಭಾರೀ ಮಳೆ

Webdunia
ಗುರುವಾರ, 14 ಸೆಪ್ಟಂಬರ್ 2023 (07:25 IST)
ಬೆಂಗಳೂರು : ಕಳೆದ ಕೆಲ ದಿನಗಳಿಂದ ಬಿಡುವು ಪಡೆದಿದ್ದ ವರುಣ ಇಂದು ಸಿಲಿಕಾನ್ ಸಿಟಿಗೆ ಮತ್ತೆ ತಂಪೆರಿದಿದ್ದಾನೆ.

ಹೌದು. ನಗರದ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯಾಗಿದೆ. ರಾಜಾಜಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್, ಕೋರಮಂಗಲ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ದಿಢೀರ್ ಸುರಿದ ಮಳೆಯಿಂದಾಗಿ ಕೆಲಸ ಮುಗಿಸಿ ವಾಪಸ್ಸಾಗುತ್ತಿರುವ ಮಂದಿಗೆ ಕಿರಿಕಿರಿ ಉಂಟಾಯಿತು. ನಗರದ ಪ್ರಮುಖ ರಸ್ತೆಗಳ ಮೇಲೆ ನೀರು ನಿಂತಿದ್ದು ವಾಹನ ಸವಾರರು ಪರದಾಟ ಅನುಭವಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments