ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ಗೆ ಸೋಲು

Webdunia
ಶನಿವಾರ, 13 ಮೇ 2023 (12:58 IST)
ಚಿಕ್ಕಬಳ್ಳಾಪುರ : ತೀವ್ರ ಕುತೂಹಲ ಮೂಡಿಸಿದ್ದ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೋತಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇದೀಗ ಕೊನೆ ಹಂತ ತಲುಪಿದೆ. ಬಿಜೆಪಿಯ ಘಟಾನುಘಟಿ ನಾಯಕರ ಹೀನಾಯ ಸೋಲಾಗಿದ್ದು ಕಾಂಗ್ರೆಸ್ ಗೆಲುವಿನ ಹಾದಿಯಲ್ಲಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಪ್ರದೀಪ್ ಈಶ್ವರ್ಗೆ ಗೆಲುವಾಗಿದೆ. 57,878 ಮತಗಳನ್ನು ಗಳಿಸಿದ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ 69,008 ಮತಗಳನ್ನು ಗಳಿಸುವ ಮೂಲಕ ಸೋಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಬಿದ್ದು ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಮುಂದಿನ ಸುದ್ದಿ
Show comments