Webdunia - Bharat's app for daily news and videos

Install App

ಸುಧಾಮೂರ್ತಿ ಬಡವರ ನಾಡಿ ಮಿಡಿತ ಬಲ್ಲವರು!

Webdunia
ಮಂಗಳವಾರ, 16 ನವೆಂಬರ್ 2021 (09:03 IST)
ಸುಧಾಮೂರ್ತಿಯವರು ಜನರಿಗಾಗಿ ಏನೆಲ್ಲ ಮಾಡಿದ್ದಾರೆ, ಮಾಡುತ್ತಿದ್ದಾರೆ ಅನ್ನೋದು ಬಿಗ್ ಬಿ ಗೆ ಚೆನ್ನಾಗಿ ಗೊತ್ತಿದೆ.
ಅದಕ್ಕೆ ಮತ್ತೊಂದು ಸಾಕ್ಷಿಯೆಂದರೆ ಜಯದೇವ ಹೃದ್ರೋಗ ಸಂಸ್ಥೆ ಆವರಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ, ಸುಸಜ್ಜಿತ 350 ಬೆಡ್ ಸಾಮರ್ಥ್ಯದ ಈ ಹೆಚ್ಚುವರಿ ಹೃದ್ರೋಗ ಘಟಕ.
ಹಿಂದೊಮ್ಮೆ ಸುಧಾಮೂರ್ತಿ ಅವರು ತಮ್ಮ ಪತಿ ಹಾಗೂ ಇನ್ಫೋಸಿಸ್ ಸಂಸ್ಥೆ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರೊಂದಿಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಬೇರೆ ಬೇರೆ ಊರುಗಳಿಂದ ಬಂದಿದ್ದ ಅನೇಕ ಬಡ ಜನರಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಅವರು ಒಂದು ಹೆಚ್ಚುವರಿ ಘಟಕ ಸ್ಥಾಪಿಸಲು ನಿರ್ಧರಿಸಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ಅದರ ಫಲವೇ ಈ ಆಸ್ಪತ್ರೆ.
ಎಮರ್ಜೆನ್ಸಿ ಆಬ್ಸರ್ವೇಷನ್ ಯುನಿಟ್, ಓಪಿಡಿ, ಲ್ಯಾಬ್ ಸೇರಿದಂತೆ ಅನೇಕ ಸೌಲಭ್ಯಗಳು ಕೇಂದ್ರದಲ್ಲಿವೆ. ಜಯದೇವ ಹೃದ್ರೋಗ ಸಂಸ್ಥೆಯ ಚೀಫ್ ಡಾ ಸಿ ಎನ್ ಮಂಜುನಾಥ ಅವರು ಸೋಮವಾರ ಈ ಘಟಕವನ್ನು ಮಾಧ್ಯಮದವರಿಗೆ ತೋರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments