Webdunia - Bharat's app for daily news and videos

Install App

ಸುಧಾಮೂರ್ತಿ ಬಡವರ ನಾಡಿ ಮಿಡಿತ ಬಲ್ಲವರು!

Webdunia
ಮಂಗಳವಾರ, 16 ನವೆಂಬರ್ 2021 (09:03 IST)
ಸುಧಾಮೂರ್ತಿಯವರು ಜನರಿಗಾಗಿ ಏನೆಲ್ಲ ಮಾಡಿದ್ದಾರೆ, ಮಾಡುತ್ತಿದ್ದಾರೆ ಅನ್ನೋದು ಬಿಗ್ ಬಿ ಗೆ ಚೆನ್ನಾಗಿ ಗೊತ್ತಿದೆ.
ಅದಕ್ಕೆ ಮತ್ತೊಂದು ಸಾಕ್ಷಿಯೆಂದರೆ ಜಯದೇವ ಹೃದ್ರೋಗ ಸಂಸ್ಥೆ ಆವರಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ, ಸುಸಜ್ಜಿತ 350 ಬೆಡ್ ಸಾಮರ್ಥ್ಯದ ಈ ಹೆಚ್ಚುವರಿ ಹೃದ್ರೋಗ ಘಟಕ.
ಹಿಂದೊಮ್ಮೆ ಸುಧಾಮೂರ್ತಿ ಅವರು ತಮ್ಮ ಪತಿ ಹಾಗೂ ಇನ್ಫೋಸಿಸ್ ಸಂಸ್ಥೆ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರೊಂದಿಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಬೇರೆ ಬೇರೆ ಊರುಗಳಿಂದ ಬಂದಿದ್ದ ಅನೇಕ ಬಡ ಜನರಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಅವರು ಒಂದು ಹೆಚ್ಚುವರಿ ಘಟಕ ಸ್ಥಾಪಿಸಲು ನಿರ್ಧರಿಸಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ಅದರ ಫಲವೇ ಈ ಆಸ್ಪತ್ರೆ.
ಎಮರ್ಜೆನ್ಸಿ ಆಬ್ಸರ್ವೇಷನ್ ಯುನಿಟ್, ಓಪಿಡಿ, ಲ್ಯಾಬ್ ಸೇರಿದಂತೆ ಅನೇಕ ಸೌಲಭ್ಯಗಳು ಕೇಂದ್ರದಲ್ಲಿವೆ. ಜಯದೇವ ಹೃದ್ರೋಗ ಸಂಸ್ಥೆಯ ಚೀಫ್ ಡಾ ಸಿ ಎನ್ ಮಂಜುನಾಥ ಅವರು ಸೋಮವಾರ ಈ ಘಟಕವನ್ನು ಮಾಧ್ಯಮದವರಿಗೆ ತೋರಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments