Webdunia - Bharat's app for daily news and videos

Install App

ಸುಧಾಮೂರ್ತಿ ಬಡವರ ನಾಡಿ ಮಿಡಿತ ಬಲ್ಲವರು!

Webdunia
ಮಂಗಳವಾರ, 16 ನವೆಂಬರ್ 2021 (09:03 IST)
ಸುಧಾಮೂರ್ತಿಯವರು ಜನರಿಗಾಗಿ ಏನೆಲ್ಲ ಮಾಡಿದ್ದಾರೆ, ಮಾಡುತ್ತಿದ್ದಾರೆ ಅನ್ನೋದು ಬಿಗ್ ಬಿ ಗೆ ಚೆನ್ನಾಗಿ ಗೊತ್ತಿದೆ.
ಅದಕ್ಕೆ ಮತ್ತೊಂದು ಸಾಕ್ಷಿಯೆಂದರೆ ಜಯದೇವ ಹೃದ್ರೋಗ ಸಂಸ್ಥೆ ಆವರಣದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ, ಸುಸಜ್ಜಿತ 350 ಬೆಡ್ ಸಾಮರ್ಥ್ಯದ ಈ ಹೆಚ್ಚುವರಿ ಹೃದ್ರೋಗ ಘಟಕ.
ಹಿಂದೊಮ್ಮೆ ಸುಧಾಮೂರ್ತಿ ಅವರು ತಮ್ಮ ಪತಿ ಹಾಗೂ ಇನ್ಫೋಸಿಸ್ ಸಂಸ್ಥೆ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರೊಂದಿಗೆ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಬೇರೆ ಬೇರೆ ಊರುಗಳಿಂದ ಬಂದಿದ್ದ ಅನೇಕ ಬಡ ಜನರಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಅವರು ಒಂದು ಹೆಚ್ಚುವರಿ ಘಟಕ ಸ್ಥಾಪಿಸಲು ನಿರ್ಧರಿಸಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ಅದರ ಫಲವೇ ಈ ಆಸ್ಪತ್ರೆ.
ಎಮರ್ಜೆನ್ಸಿ ಆಬ್ಸರ್ವೇಷನ್ ಯುನಿಟ್, ಓಪಿಡಿ, ಲ್ಯಾಬ್ ಸೇರಿದಂತೆ ಅನೇಕ ಸೌಲಭ್ಯಗಳು ಕೇಂದ್ರದಲ್ಲಿವೆ. ಜಯದೇವ ಹೃದ್ರೋಗ ಸಂಸ್ಥೆಯ ಚೀಫ್ ಡಾ ಸಿ ಎನ್ ಮಂಜುನಾಥ ಅವರು ಸೋಮವಾರ ಈ ಘಟಕವನ್ನು ಮಾಧ್ಯಮದವರಿಗೆ ತೋರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments