Webdunia - Bharat's app for daily news and videos

Install App

ಬಿಬಿಎಂಪಿ ಕಾಯ್ದೆಗೆ ಸುಗ್ರೀವಾಜ್ಞೆ?

Webdunia
ಶನಿವಾರ, 11 ಜೂನ್ 2022 (09:07 IST)
ಬೆಂಗಳೂರು : ಮೀಸಲಾತಿ ಹೆಚ್ಚಳಕ್ಕೆ ಬಿಬಿಎಂಪಿ ಕಾಯ್ದೆಗೆ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.
 
ಬಿಬಿಎಂಪಿ ಕಾಯ್ದೆಯಲ್ಲಿನ ಮೀಸಲಾತಿ ಪ್ರಮಾಣದ ಗೊಂದಲ ನಿವಾರಣೆಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಬಿಬಿಎಂಪಿ ಕಾಯ್ದೆಯಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ಸಮುದಾಯಗಳ ಮೀಸಲಾತಿಯನ್ನು 1/3 ಎಂದು ನಮೂದಿಸಲಾಗಿತ್ತು.

ಇದರಿಂದ ಎಸ್ಸಿ, ಎಸ್ಟಿ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯಲ್ಲಿ ಅನ್ಯಾಯ ಆಗಲಿತ್ತು. ಇದನ್ನರಿತ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿತ್ತು. 

ಈಗ ಮೀಸಲಾತಿ ಪ್ರಮಾಣ ಶೇ. 50 ರಷ್ಟು ಮೀರದಂತೆ ಎಂದು ಬದಲಾವಣೆ ಮಾಡಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments