Webdunia - Bharat's app for daily news and videos

Install App

ಲೋಕಸಭೆಯಲ್ಲಿ ದನಿ ಎತ್ತಿದ ಸುಮಲತಾ?

Webdunia
ಶನಿವಾರ, 5 ಫೆಬ್ರವರಿ 2022 (06:11 IST)
ನವದೆಹಲಿ : ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಇಂದು ಮಂಡ್ಯ ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆ ಕಲಾಪದ ವೇಳೆ ಗಮನ ಸೆಳೆದಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಪ್ರತ್ಯೇಕ ಅಡುಗೆ ಕೋಣೆಗಳು ಸಮಸ್ಯೆಯಾಗಿದೆ. ಸಾಮಗ್ರಿಗಳ ದಾಸ್ತನಿಗೆ ತೊಂದರೆಯಾಗುತ್ತಿದೆ. ಗುಣಮಟ್ಟದ ಆಹಾರದ ಸಮಸ್ಯೆಯೂ ಇದೆ. ಹೀಗಾಗಿ ಅಂಗನವಾಡಿ ಮೂಲ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು. 

ಅಂಗನವಾಡಿಯಲ್ಲಿ ಮೂಲ ಸೌಕರ್ಯಗಳ ವಿಷಯದಲ್ಲಿ ಕೊರತೆ ಮತ್ತು ಸಮಸ್ಯೆ ಇರುವುದು ನಿಜ. ಅಂಗನವಾಡಿ ಆರಂಭವಾದಗಿನಿಂದ ಈ ಸಮಸ್ಯೆಗಳು ಕಂಡು ಬರುತ್ತಿದೆ. ನಮ್ಮ ಸರ್ಕಾರದ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತಿದೆ ಎಂದು ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments