ನವದೆಹಲಿ(ಆ.11): ಭಾರತದಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿದ ಅಥವಾ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿದೆ. ಈ ನಿಯಮಕ್ಕೆ ದೇಶದಲ್ಲಿ ಭಾರಿ ವಿರೋಧವಿದೆ. ರಾಜಕೀಯವನ್ನು ಕ್ರಿಮಿನಲ್ ಹಿನ್ನಲೆ ಹೊಂದಿದವರಿಗೆ ಮುಕ್ತಗೊಳಿಸಲು ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.