Webdunia - Bharat's app for daily news and videos

Install App

ದೀಪಾವಳಿ ಪಟಾಕಿ ಹೊಡೆಯುವವರಿಗೆ ಸುಪ್ರೀಂಕೋರ್ಟ್ ಆದೇಶವೂ ಕ್ಯಾರೇ ಇಲ್ಲ

Webdunia
ಸೋಮವಾರ, 5 ನವೆಂಬರ್ 2018 (06:47 IST)
ಬೆಂಗಳೂರು: ದೀಪಾವಳಿಗೆ ಈ ಬಾರಿ ಹಗಲು ಹೊತ್ತಿನಲ್ಲೂ ವಾಯು ಮಾಲಿನ್ಯ ಉಂಟುಮಾಡುವ ಪಟಾಕಿ ಹೊಡೆಯಬಾರದು ಎಂದು ಸುಪ್ರೀಂಕೋರ್ಟ್ ಮೊನ್ನೆಯಷ್ಟೇ ಆದೇಶ ಹೊರಡಿಸಿತ್ತು.
 

ಆದರೆ ಇದಕ್ಕೆ ಕವಡೆ ಕಾಸಿನ ಕಿಮ್ಮತ್ತು ಕಂಡುಬರುತ್ತಿಲ್ಲ. ಹಗಲು, ರಾತ್ರಿ ಎನ್ನದೇ ದೀಪಾವಳಿಗೆ ಮೊದಲೇ ಪಟಾಕಿ ಹೊಡೆಯುವವರ ಕಾರುಬಾರು ಎಗ್ಗಿಲ್ಲದೆಯೇ ಮುಂದುವರಿದಿದೆ. ಅತ್ತ ಸುಡುಮದ್ದು ತಯಾರಕರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಅದೇನೇ ಇದ್ದರೂ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದಾಗಿ ಜನರೇ ಎಚ್ಚೆತ್ತುಕೊಂಡು ಜವಾಬ್ಧಾರಿಯುತವಾಗಿ ನಡೆದುಕೊಂಡರೆ ನಮಗೇ ಒಳಿತು. ಪಟಾಕಿ ನೆಪದಲ್ಲಿ ಪರಿಸರ ಹಾಳು ಮಾಡುವುದು ಮತ್ತು ಸಾರ್ವಜನಿಕರಿಗೆ ಕಿರಿ ಕಿರಿ ಮಾಡದೇ ನಮ್ಮ ಜವಾಬ್ಧಾರಿ ಅರಿತು ನಡೆದುಕೊಳ್ಳೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments