Webdunia - Bharat's app for daily news and videos

Install App

ದೀಪಾವಳಿ ಪಟಾಕಿ ಹೊಡೆಯುವವರಿಗೆ ಸುಪ್ರೀಂಕೋರ್ಟ್ ಆದೇಶವೂ ಕ್ಯಾರೇ ಇಲ್ಲ

Webdunia
ಸೋಮವಾರ, 5 ನವೆಂಬರ್ 2018 (06:47 IST)
ಬೆಂಗಳೂರು: ದೀಪಾವಳಿಗೆ ಈ ಬಾರಿ ಹಗಲು ಹೊತ್ತಿನಲ್ಲೂ ವಾಯು ಮಾಲಿನ್ಯ ಉಂಟುಮಾಡುವ ಪಟಾಕಿ ಹೊಡೆಯಬಾರದು ಎಂದು ಸುಪ್ರೀಂಕೋರ್ಟ್ ಮೊನ್ನೆಯಷ್ಟೇ ಆದೇಶ ಹೊರಡಿಸಿತ್ತು.
 

ಆದರೆ ಇದಕ್ಕೆ ಕವಡೆ ಕಾಸಿನ ಕಿಮ್ಮತ್ತು ಕಂಡುಬರುತ್ತಿಲ್ಲ. ಹಗಲು, ರಾತ್ರಿ ಎನ್ನದೇ ದೀಪಾವಳಿಗೆ ಮೊದಲೇ ಪಟಾಕಿ ಹೊಡೆಯುವವರ ಕಾರುಬಾರು ಎಗ್ಗಿಲ್ಲದೆಯೇ ಮುಂದುವರಿದಿದೆ. ಅತ್ತ ಸುಡುಮದ್ದು ತಯಾರಕರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಅದೇನೇ ಇದ್ದರೂ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದಾಗಿ ಜನರೇ ಎಚ್ಚೆತ್ತುಕೊಂಡು ಜವಾಬ್ಧಾರಿಯುತವಾಗಿ ನಡೆದುಕೊಂಡರೆ ನಮಗೇ ಒಳಿತು. ಪಟಾಕಿ ನೆಪದಲ್ಲಿ ಪರಿಸರ ಹಾಳು ಮಾಡುವುದು ಮತ್ತು ಸಾರ್ವಜನಿಕರಿಗೆ ಕಿರಿ ಕಿರಿ ಮಾಡದೇ ನಮ್ಮ ಜವಾಬ್ಧಾರಿ ಅರಿತು ನಡೆದುಕೊಳ್ಳೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments