Webdunia - Bharat's app for daily news and videos

Install App

ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

Webdunia
ಮಂಗಳವಾರ, 13 ಸೆಪ್ಟಂಬರ್ 2022 (12:53 IST)
ತಿರುವನಂತಪುರಂ : ಬೀದಿ ನಾಯಿಗಳ ದಾಳಿಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕ್ರೋಧೋನ್ಮತ್ತ ಮತ್ತು ಹಿಂಸಾತ್ಮಕ ನಾಯಿಗಳನ್ನು ಕೊಲ್ಲಲು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ನಿಂದ ಅನುಮತಿ ಪಡೆಯಲು ನಿರ್ಧರಿಸಿದೆ.
 
ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ಸರ್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ನ ಅನುಮತಿ ಕೇಳಲು ನಿರ್ಧರಿಸಿದೆ.

ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ 20 ರಿಂದ 1 ತಿಂಗಳ ಕಾಲ ಅಭಿಯಾನವನ್ನು ನಡೆಸಲು ಯೋಜಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments