Webdunia - Bharat's app for daily news and videos

Install App

ಮುಸ್ಲಿಮರ ಪ್ರಾರ್ಥನೆಗೆ ಮಸೀದಿ ಬೇಕೆ? ಸುಪ್ರೀಂ ಕೋರ್ಟ್ ನಲ್ಲಿ ಇಂದು ಮಹತ್ವದ ತೀರ್ಪು

Webdunia
ಗುರುವಾರ, 27 ಸೆಪ್ಟಂಬರ್ 2018 (09:15 IST)
ನವದೆಹಲಿ: ಮುಸ್ಲಿಮರು ಪ್ರಾರ್ಥನೆ ಮಾಡಲು ಮಸೀದಿಯ ಅಗತ್ಯವಿದೆಯೇ ? ಈ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಲಿದೆ.

ಮುಸ್ಲಿಮರ ಪ್ರಾರ್ಥನೆಗೆ ಮಸೀದಿಯ ಅಗತ್ಯವಿಲ್ಲ.  ಅವರು ಎಲ್ಲಿ ಬೇಕಾದರೂ ನಮಾಜ್ ಮಾಡಿಕೊಳ್ಳಬಹುದು. ಅಗತ್ಯ ಬಂದಾಗ ಸರ್ಕಾರ ಮಸೀದಿಗಳನ್ನು ವಶಪಡಿಸಿಕೊಳ್ಳಬಹುದು ಎಂಬ 1994 ರ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.

ಇದು ಬಾಬ್ರಿ ಮಸೀದಿ, ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧವಿರುವ ಕಾರಣ ಈ ತೀರ್ಪು ಅತ್ಯಂತ ಮಹತ್ವದ್ದಾಗಲಿದೆ. ಈ ತೀರ್ಪು ರಾಮಜನ್ಮಭೂಮಿ ವಿವಾದದ ಪ್ರಕರಣದ ತೀರ್ಪಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಬಗ್ಗೆ ಮುಸ್ಲಿಮ್ ಸಮುದಾಯ ಕುತೂಹಲದಿಂದ ಎದುರು ನೋಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments