ಬಾಲಿಗೆ ಭೇಟಿ ನೀಡುವುದು ಸುರಕ್ಷಿತವೇ? ಎಂದು ಕೇಳಿದವನಿಗೆ ಸಚಿವೆ ಸುಷ್ಮಾ ಕೊಟ್ಟ ಉತ್ತರವೇನು ಗೊತ್ತಾ?

Webdunia
ಶುಕ್ರವಾರ, 10 ಆಗಸ್ಟ್ 2018 (09:22 IST)
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆಗಾಗ ಟ್ವಿಟರ್ ನಲ್ಲಿ ಮಾಡುವ ಟ್ವೀಟ್ ಗಳಿಂದಲೇ ಸುದ್ದಿಯಾಗುತ್ತಾರೆ. ಇದೀಗ ಮತ್ತೊಮ್ಮೆ ಟ್ವಿಟರ್ ನಲ್ಲಿ ಸುಷ್ಮಾ ಕೊಟ್ಟ ಉತ್ತರ ವೈರಲ್ ಆಗಿದೆ.
 

ವಿದೇಶಾಂಗ ಸಚಿವೆ ಸುಷ್ಮಾ ಹಲವು ಸಮಸ್ಯೆಗಳಿಗೆ ಟ್ವಿಟರ್ ನಲ್ಲೇ ಪರಿಹಾರ ಒದಗಿಸುತ್ತಾರೆ. ಇದೇ ಕಾರಣಕ್ಕೋ ಏನೋ ವ್ಯಕ್ತಿಯೊಬ್ಬ ಮುಂದಿನ ವಾರ ಬಾಲಿಗೆ ಭೇಟಿ ನೀಡುವುದು ಸುರಕ್ಷಿತವೇ ಎಂದು ಪ್ರಶ್ನೆ ಮಾಡಿದ್ದ.

ಇದಕ್ಕೆ ಸ್ವಾರಸ್ಯಕರವಾಗಿ ಸುಷ್ಮಾ ಉತ್ತರ ಕೊಟ್ಟಿದ್ದಾರೆ. ‘ಬಹುಶಃ ನಾನು ಅಲ್ಲಿನ ಅಗ್ನಿಪರ್ವತದ ಬಳಿ ಕೇಳಿ ಹೇಳಬೇಕಷ್ಟೇ’ ಎಂದು ಟ್ವೀಟ್ ತಿರುಗೇಟು ನೀಡಿದ್ದಾರೆ. ವಿದೇಶಾಂಗ ಸಚಿವೆಯೊಬ್ಬರು ಜನರ ಉಪಯೋಗಕ್ಕಾಗಿ ಟ್ವಿಟರ್ ಬಳಸಿದರೆ ಜನರು ಕೆಲವು ಅನಗತ್ಯ ಪ್ರಶ್ನೆ ಕೇಳಿ ಕಿರಿ ಕಿರಿ ಮಾಡುವುದಕ್ಕೆ ಸುಷ್ಮಾ ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮುಂದಿನ ಸುದ್ದಿ
Show comments