ತಮಿಳುನಾಡಿಗೆ ಇಂದು ಕರ್ನಾಟಕದ ಬಸ್ ಸಂಚರಿಸಲ್ಲ

Webdunia
ಗುರುವಾರ, 5 ಏಪ್ರಿಲ್ 2018 (11:44 IST)
ಬೆಂಗಳೂರು: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಇಂದು ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆ ಭಾಗಕ್ಕೆ ಸಂಚಾರ ರದ್ದುಗೊಳಿಸಿವೆ.

ರಾಜ್ಯವ್ಯಾಪೀ ಭಾರೀ ಪ್ರತಿಭಟನೆ ಕಾವು ಜೋರಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ರದ್ದುಗೊಳಿಸಲಾಗಿದೆ. ತಮಿಳುನಾಡಿನಾದ್ಯಂತ ಇಂದು ಸಂಪೂರ್ಣ ಬಂದ್ ವಾತಾವರಣವಿದೆ.

ಇದರಿಂದಾಗಿ ಕರ್ನಾಟಕ-ತಮಿಳುನಾಡು ಗಡಿಯಲ್ಲೂ ಭಾರೀ ಭದ್ರತೆ ಒದಗಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ರೈಲು,  ರಸ್ತೆ ಸಂಚಾರ ವಾಹನಗಳಿಗೂ ಬಂದ್ ಬಿಸಿ ಮುಟ್ಟಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಸಿಇಟಿ ಪರೀಕ್ಷೆ ವೇಳೆ ಮತ್ತೆ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಶೆಖೆಯಾಗುತ್ತದೆಂದು ಟೆರೇಸ್ ಮಲಗುವವರು ಈ ವಿಡಿಯೋ ತಪ್ಪದೇ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರು ಕ್ಷಮಿಸುವುದಿಲ್ಲ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments