ಜನಾರ್ಧನ ರೆಡ್ಡಿ, ಶ್ರೀರಾಮುಲು, ಬಿಜೆಪಿ ವಿರುದ್ಧ ಗುಡುಗಿದ ಟಪಾಲ್ ಗಣೇಶ್

Webdunia
ಸೋಮವಾರ, 23 ಏಪ್ರಿಲ್ 2018 (13:18 IST)
ಒಂದು ಕಡೆ ಅಮಿತ್ ಶಾ ಅವರು  ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಹೇಳ್ತಾರೆ. ನಿನ್ನೆ ಮೊಳಕಾಲ್ಮೂರುನಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಸುವ ವೇಳೆ ಜನಾರ್ಧನರೆಡ್ಡಿ ಜತೆಗಿಟ್ಟುಕೊಂಡಿದ್ದರು. ಜನಾರ್ಧನರೆಡ್ಡಿ ಬಂದಿದ್ದು ಬಿಜೆಪಿಗೆ ಆನೆ ಬಲ ಬಂದಿದೆ ಎಂದರು. 
  ಜನಾರ್ಧನ ರೆಡ್ಡಿ ಸಿಎಂಗೆ ಸಿದ್ದರಾವಣ ಅಂತಾರೆ. ಬಿಜೆಪಿ ಗೆದ್ದರೆ ಶತ್ರು ಸಂಹಾರ ಅಂತಿದಾರೆ. ಆರ್ಥಿಕ ಸಂಪನ್ಮೂಲ ಇರುವ ವ್ಯಕ್ತಿಗಳು. ಬಿಜೆಪಿಗೆ ಬೇಕು. ಜನಾರ್ಧನರೆಡ್ಡಿ ಅಂಡ್ ಟೀಂಗೆ ಬಳ್ಳಾರಿ ಜಿಲ್ಲೆಯಲ್ಲಿ ಟಿಕೆಟ್ ಸಿಕ್ಕಿದೆ. ಭ್ರಷ್ಟಾಚಾರ ನಿರ್ಮೂಲನೆ ಎಲ್ಲಿಂದ ಮಾಡ್ತಿರಿ ಎಂದರು. 
 
ರಾಜ್ಯದ ಜನತೆಗೆ ಏನ್ ಮೆಸೇಜ್ ಕೊಡಲು ಹೊರಟಿರುವಿರಿ. ಈ ಕುರಿತು ಅಮಿತ್ ಶಾ ಸ್ಪಷ್ಟನೆ ಕೊಡಬೇಕು ಎಂದು ಟಪಾಲ್ ಗಣೇಶ್ ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments