ಟೋಲ್ ಸಂಗ್ರಹ ಪ್ರಾರಂಭದಲ್ಲೇ ತಾಂತ್ರಿಕ ದೋಷ?

Webdunia
ಮಂಗಳವಾರ, 14 ಮಾರ್ಚ್ 2023 (09:26 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಂಡಿದ್ದು ಮಂಗಳವಾರದಿಂದ ಟೋಲ್ ಸಂಗ್ರಹವೂ ಪ್ರಾರಂಭವಾಗಿದೆ.


ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ ಕಂಡುಬಂದಿದೆ. ಇದರಿಂದ ವಾಹನ ಸವಾರರು ಬೆಳಗ್ಗೆಯಿಂದಲೇ ಪರದಾಡುವಂತಾಗಿದೆ.

ಮಂಗಳವಾರ ಕಣಮಿಣಕಿ ಟೋಲ್ನಲ್ಲಿ ಆರಂಭದಲ್ಲೇ ತಾಂತ್ರಿಕ ದೋಷ ಕಂಡುಬಂದಿದೆ. ಫಾಸ್ಟ್ ಟ್ಯಾಗ್ ಅಳವಡಿಸಲಾಗಿದ್ದರೂ ಅವು ಕಾರ್ಯನಿರ್ವಹಿಸುತ್ತಿಲ್ಲ. ಕೆಲ ಬೂತ್ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದ್ದು, ವಾಹನ ಸವಾರರು ಪರದಾಡಿದ್ದಾರೆ. ಅತ್ತ ಫಾಸ್ಟ್ ಟ್ಯಾಗ್ ಇಲ್ಲದೇ ಹೋದ ವಾಹನ ಸವಾರರು ಅದರ ದುಪ್ಪಟ್ಟು ದರವನ್ನು ಕಟ್ಟಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments