ಅತ್ಯಾಚಾರಿಗಳನ್ನು ರಕ್ಷಿಸುತ್ತಿದ್ದಾರಾ ಬಿಹಾರ ಸಿಎಂ?

Webdunia
ಭಾನುವಾರ, 12 ಆಗಸ್ಟ್ 2018 (08:32 IST)
ನವದೆಹಲಿ: ಮುಝಾಫರ್ ಬಾಲಿಕಾ ಗೃಹದಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ರಕ್ಷಿಸುತ್ತಿದ್ದಾರಾ?

ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಇಂತಹದ್ದೊಂದು ಆರೋಪ ಮಾಡಿದ್ದಾರೆ. ಘಟನೆ ನಡದ ಬಳಿಕವೂ ಇಲ್ಲಿನ ಬಾಲಿಕಾ ಗೃಹದಿಂದ ಓರ್ವ ಬಾಲಕಿ ನಾಪತ್ತೆಯಾಗಿದ್ದಾಳೆ. ಈಕೆ ಎಲ್ಲಿದ್ದಾಳೆಂಬುದು ಬಿಹಾರ ಸಿಎಂಗೆ ಗೊತ್ತು. ಹಾಗಿದ್ದರೂ ಬಾಯಿ ಬಿಡುತ್ತಿಲ್ಲ. ಈ ಮೂಲಕ ಸಿಎಂ ನಿತೀಶ್ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ನಾನು ನಿತೀಶ್ ಕುಮಾರ್ ಅವರಿಗೆ ಒಂದು ವಾರದ ಗಡುವು ನೀಡುತ್ತೇನೆ ಎಂದು ತೇಜಸ್ವಿ ಯಾದವ್ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಮನೆಯ ಹೆಣ್ಣು ಮಕ್ಕಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಒಂದು ವೇಳೆ ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗುತ್ತಿರಬೇಕು ಎಂದು ಆರ್ ಜೆಡಿ ನಾಯಕ ತೇಜಸ್ವಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ಮುಂದಿನ ಸುದ್ದಿ
Show comments