Webdunia - Bharat's app for daily news and videos

Install App

ಪರೀಕ್ಷೆಗಳು ಮುಂದೂಡಿಕೆ : ಅಶ್ವಥ್ ನಾರಾಯಣ

Webdunia
ಗುರುವಾರ, 17 ಫೆಬ್ರವರಿ 2022 (07:30 IST)
ಬೆಂಗಳೂರು : ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments