ಪರೀಕ್ಷೆಗಳು ಮುಂದೂಡಿಕೆ : ಅಶ್ವಥ್ ನಾರಾಯಣ

Webdunia
ಗುರುವಾರ, 17 ಫೆಬ್ರವರಿ 2022 (07:30 IST)
ಬೆಂಗಳೂರು : ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ಬೆಳಿಗ್ಗೆ ಎಷ್ಟು ವೋಟ್ ಆಗಿದೆ ನೋಡಿ

ವೀಲ್ ಚೇರ್ ಸಿಗದೇ ಮಹಿಳೆಯನ್ನು ಸ್ಕೂಟಿಯಲ್ಲೇ ಆಸ್ಪತ್ರೆಯೊಳಗೆ ಕರೆತಂದ ಮೊಮ್ಮಗ Video

ಕರ್ನಾಟಕ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್ ಗೆ ಮುಖ್ಯ ಯಾಕೆ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಮುಂದಿನ ಸುದ್ದಿ
Show comments