Webdunia - Bharat's app for daily news and videos

Install App

ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಪಠ್ಯ ಬೋಧನೆ

Webdunia
ಮಂಗಳವಾರ, 13 ಡಿಸೆಂಬರ್ 2022 (14:03 IST)
ಬೆಂಗಳೂರು : ಶಾಲಾ ಮಕ್ಕಳಿಗೆ ಆಕಾಶವಾಣಿ ಮೂಲಕ ಪಠ್ಯ ಬೋಧನೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.

ಗುಣಾತ್ಮಕ ಶಿಕ್ಷಣದ ಗುರಿ ಸಾಧನೆಯೊಂದಿಗೆ ಡಿಜಿಟಲ್ ಉಪಕ್ರಮದ ಅಳವಡಿಕೆ ಹಾಗೂ ತರಗತಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಏಕತಾನತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಆಕಾಶವಾಣಿಯ ಮೂಲಕ ಶಾಲೆಗಳಲ್ಲಿ ರೇಡಿಯೋ ಪಾಠವನ್ನು ಪ್ರಸಾರ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟ ಮಾಡಿರುವ ವೇಳಾಪಟ್ಟಿಯಲ್ಲಿ ನಾಳೆಯಿಂದ ಫೆಬ್ರವರಿ 23ರವರೆಗೆ ಆಕಾಶವಾಣಿಯಲ್ಲಿ ನಿತ್ಯ ಪಠ್ಯ ಬೋಧನೆ ನಡೆಯಲಿದೆ.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪಠ್ಯ ಬೋಧನೆ ನಡೆಯಲಿದ್ದು, ಬಾನ್ ದನಿ ಕಾರ್ಯಕ್ರಮದ ಮೂಲಕ ಪಠ್ಯ ಬೋಧನೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕಾರ್ಯಕ್ರಮವು ಆಕಾಶವಾಣಿಯಲ್ಲಿ ಸೋಮವಾರದಿಂದ ಗುರುವಾರದವರೆಗೆ ಮಧ್ಯಾಹ್ನ 2.35 ರಿಂದ 3,00 ಗಂಟೆಯವರೆಗೆ ಪ್ರಸಾರಗೊಳ್ಳಲಿದ್ದು, ರಾಜ್ಯದ 13 ಆಕಾಶವಾಣಿ ಕೇಂದ್ರಗಳು ಹಾಗೂ 3 ವಿವಿಧ ಭಾರತಿ ಈಒ ಕೇಂದ್ರಗಳಿಂದ ಏಕಕಾಲದಲ್ಲಿ ರೇಡಿಯೋ ಅಲ್ಲದೆ, ಸಾಮಾನ್ಯ ಮೊಬೈಲ್, All India Radio Bangalore You Tube streaming ನಲ್ಲಿ ಮತ್ತು ಜಗತ್ತಿನಾದ್ಯಂತ Prasarabharathi news on air app ನಲ್ಲಿಯೂ ಕೇಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments