ಚುನಾವಣೆ ಹೊತ್ತಲ್ಲೇ ಬಿಬಿಎಂಪಿ ಖಡಕ್ ಆದೇಶ

Webdunia
ಶುಕ್ರವಾರ, 27 ಜನವರಿ 2023 (08:41 IST)
ಬೆಂಗಳೂರು : ಚುನಾವಣೆ ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಎಂಜಿನಿಯರ್ ಗಳಿಗೆ ಒಂದು ಖಡಕ್ ಆದೇಶ ಮಾಡಿದೆ.
 
ಈ ಆದೇಶ ಪಾಲಿಸದಿದ್ದರೆ ಎಂಜಿನಿಯರ್ ಗಳ ಸಂಬಳ ಕಟ್ ಮಾಡೋದಾಗಿ ಪಾಲಿಕೆ ಸೂಚಿಸಿದೆ.ಹೌದು. ಬೆಂಗಳೂರಿನಂತಹ ಮಹಾನಗರದಲ್ಲಿ ಬಿಬಿಎಂಪಿ ಎಡವಟ್ಟು ಮತ್ತು ಕಳಪೆ ಕಾಮಗಾರಿಗಳಿಂದ ಜನ ನರಕ ಅನುಭವಿಸ್ತಾ ಇದ್ದಾರೆ. ಅದರಲ್ಲಿ ರಸ್ತೆ ಗುಂಡಿ ಮತ್ತು ರಸ್ತೆ ಅಗೆತ ದೊಡ್ಡ ಸಮಸ್ಯೆ ಆಗಿ ಪರಿಣಮಿಸ್ತಾ ಇದೆ.

ಇದರ ವಿರುದ್ಧ ಸರ್ಕಾರಕ್ಕೆ ಜನ ಛೀಮಾರಿ ಹಾಕ್ತಾ ಇದ್ದು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕ್ತಾ ಇದ್ದಾರೆ. ಹೀಗಾಗಿ ಚುನಾವಣೆ ಹೊತ್ತಲ್ಲಿ ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಬಿಬಿಎಂಪಿ ಒಂದು ಆದೇಶ ಮಾಡಿದೆ. ಪಾಲಿಕೆ ರಸ್ತೆ ಅಗೆತ ತಡೆಯಲು ಹೊಸ ಅಸ್ತ್ರವನ್ನ ಪ್ರಯೋಗ ಮಾಡಲು ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments