Webdunia - Bharat's app for daily news and videos

Install App

ಚುನಾವಣೆ ಹೊತ್ತಲ್ಲೇ ಬಿಬಿಎಂಪಿ ಖಡಕ್ ಆದೇಶ

Webdunia
ಶುಕ್ರವಾರ, 27 ಜನವರಿ 2023 (08:41 IST)
ಬೆಂಗಳೂರು : ಚುನಾವಣೆ ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಎಂಜಿನಿಯರ್ ಗಳಿಗೆ ಒಂದು ಖಡಕ್ ಆದೇಶ ಮಾಡಿದೆ.
 
ಈ ಆದೇಶ ಪಾಲಿಸದಿದ್ದರೆ ಎಂಜಿನಿಯರ್ ಗಳ ಸಂಬಳ ಕಟ್ ಮಾಡೋದಾಗಿ ಪಾಲಿಕೆ ಸೂಚಿಸಿದೆ.ಹೌದು. ಬೆಂಗಳೂರಿನಂತಹ ಮಹಾನಗರದಲ್ಲಿ ಬಿಬಿಎಂಪಿ ಎಡವಟ್ಟು ಮತ್ತು ಕಳಪೆ ಕಾಮಗಾರಿಗಳಿಂದ ಜನ ನರಕ ಅನುಭವಿಸ್ತಾ ಇದ್ದಾರೆ. ಅದರಲ್ಲಿ ರಸ್ತೆ ಗುಂಡಿ ಮತ್ತು ರಸ್ತೆ ಅಗೆತ ದೊಡ್ಡ ಸಮಸ್ಯೆ ಆಗಿ ಪರಿಣಮಿಸ್ತಾ ಇದೆ.

ಇದರ ವಿರುದ್ಧ ಸರ್ಕಾರಕ್ಕೆ ಜನ ಛೀಮಾರಿ ಹಾಕ್ತಾ ಇದ್ದು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕ್ತಾ ಇದ್ದಾರೆ. ಹೀಗಾಗಿ ಚುನಾವಣೆ ಹೊತ್ತಲ್ಲಿ ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಬಿಬಿಎಂಪಿ ಒಂದು ಆದೇಶ ಮಾಡಿದೆ. ಪಾಲಿಕೆ ರಸ್ತೆ ಅಗೆತ ತಡೆಯಲು ಹೊಸ ಅಸ್ತ್ರವನ್ನ ಪ್ರಯೋಗ ಮಾಡಲು ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments