Webdunia - Bharat's app for daily news and videos

Install App

ಚುನಾವಣೆ ಹೊತ್ತಲ್ಲೇ ಬಿಬಿಎಂಪಿ ಖಡಕ್ ಆದೇಶ

Webdunia
ಶುಕ್ರವಾರ, 27 ಜನವರಿ 2023 (08:41 IST)
ಬೆಂಗಳೂರು : ಚುನಾವಣೆ ಸಮೀಪಿಸ್ತಾ ಇದ್ದಂತೆ ಬಿಬಿಎಂಪಿ ಅಲರ್ಟ್ ಆಗಿದೆ. ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಎಂಜಿನಿಯರ್ ಗಳಿಗೆ ಒಂದು ಖಡಕ್ ಆದೇಶ ಮಾಡಿದೆ.
 
ಈ ಆದೇಶ ಪಾಲಿಸದಿದ್ದರೆ ಎಂಜಿನಿಯರ್ ಗಳ ಸಂಬಳ ಕಟ್ ಮಾಡೋದಾಗಿ ಪಾಲಿಕೆ ಸೂಚಿಸಿದೆ.ಹೌದು. ಬೆಂಗಳೂರಿನಂತಹ ಮಹಾನಗರದಲ್ಲಿ ಬಿಬಿಎಂಪಿ ಎಡವಟ್ಟು ಮತ್ತು ಕಳಪೆ ಕಾಮಗಾರಿಗಳಿಂದ ಜನ ನರಕ ಅನುಭವಿಸ್ತಾ ಇದ್ದಾರೆ. ಅದರಲ್ಲಿ ರಸ್ತೆ ಗುಂಡಿ ಮತ್ತು ರಸ್ತೆ ಅಗೆತ ದೊಡ್ಡ ಸಮಸ್ಯೆ ಆಗಿ ಪರಿಣಮಿಸ್ತಾ ಇದೆ.

ಇದರ ವಿರುದ್ಧ ಸರ್ಕಾರಕ್ಕೆ ಜನ ಛೀಮಾರಿ ಹಾಕ್ತಾ ಇದ್ದು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕ್ತಾ ಇದ್ದಾರೆ. ಹೀಗಾಗಿ ಚುನಾವಣೆ ಹೊತ್ತಲ್ಲಿ ರಸ್ತೆಗಳು ಚೆನ್ನಾಗಿ ಇರಬೇಕು ಅಂತಾ ಬಿಬಿಎಂಪಿ ಒಂದು ಆದೇಶ ಮಾಡಿದೆ. ಪಾಲಿಕೆ ರಸ್ತೆ ಅಗೆತ ತಡೆಯಲು ಹೊಸ ಅಸ್ತ್ರವನ್ನ ಪ್ರಯೋಗ ಮಾಡಲು ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments