Webdunia - Bharat's app for daily news and videos

Install App

ಬಿಜೆಪಿಯವರು ಎರಡು ತಲೆ ನಾಗರಹಾವು ಇದ್ದಂತೆ: ಸಿಎಂ ವಾಗ್ದಾಳಿ

Webdunia
ಶನಿವಾರ, 24 ಮಾರ್ಚ್ 2018 (16:08 IST)
ಕಳೆದ 5 ವರ್ಷದಿಂದ ಕರ್ನಾಟಕದಲ್ಲಿ ನಾವು ಆಡಳಿತ ಮಾಡಿದ್ದೇವೆ ಚಾಮರಾಜನಗರ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆ ಮಾಡಿಕೊಂಡಿದ್ದೀರಿ. ಜಿಲ್ಲೆಗೆ ಅತೀ ಹೆಚ್ಚು ಅನುಧಾನ ನೀಡಿದ್ದೇವೆ. ದಿವಂಗತ ಮಹದೇವಪ್ರಸಾದ್ ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳ ಕಡೆ ಹೆಚ್ಚು ಪ್ರಾಧಾನ್ಯತೆ ನೀಡಿದ್ದರು.
ಚಾಮರಾಜನಗರದ ಜನಾಶ್ರೀವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿ, ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ‌. ಬಿ.ಜೆ.ಪಿ ಯವರು ನಮ್ಮ ಸರ್ಕಾರದ ಬಗ್ಗೆ ಮಾತ್ನಾಡ್ತಾರೆ ,ಆದರೇ ಮೋದಿಯವರು ಪಕ್ಕದಲ್ಲೆ ಯಡಿಯೂರಪ್ಪನ್ನು ಇಟ್ಕೊಂಡಿದ್ದಾರೆ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಬಿ.ಜಿ.ಪಿ ಯವರಿಗೆ ನಾಲಿಗೆ ಸರಿಯಿಲ್ಲ ,ಎರಡು ತಲೆ ನಾಗರಹಾವು ಇದ್ದಂತೆ  ಎಂದು ಕಿಡಿಕಾರಿದರು. 
 
ನಾನು ಚಾಮರಾಜನಗರ ಕ್ಕೆ 9 ಬಾರಿ ಬಂದಿದ್ದೇನೆ. ಇಲ್ಲಿಗೆ ಬಂದಮೇಲೆ ನನ್ನ ಕುರ್ಚಿ ಬದ್ರ ಆಗಿದ್ದು ಅದಕ್ಕೆ ನಾನು ಜಿಲ್ಲೆಗೆ ಹೆಚ್ಷಿನ ಆದ್ಯತೆ ನೀಡಿದ್ದೇನೆ.ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಯಾಗಬೇಕಾದರೇ ಮತ್ತೇ ನಮ್ಮ ಕಾಂಗ್ರೆಸ್ ಸರ್ಕಾರವನ್ನ ಬೆಂಬಲಿಸಿ ನವಕರ್ನಾಟಕ ನಿರ್ಮಾಣಕ್ಕೆ ತಮ್ಮೆಲ್ಲರ ಆಶಿರ್ವಾದ ಬೇಕಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಮತದಾರರಲ್ಲಿ ಕೋರಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments