Webdunia - Bharat's app for daily news and videos

Install App

ನುಚ್ಚಕ್ಕಿ ರಫ್ತನ್ನು ನಿಷೇಧಿಸಿದ ಕೇಂದ್ರ!?

Webdunia
ಶನಿವಾರ, 10 ಸೆಪ್ಟಂಬರ್ 2022 (14:39 IST)
ನವದೆಹಲಿ : ಕೇಂದ್ರ ಸರ್ಕಾರ ಆಹಾರದ ಬೆಲೆ ಏರಿಕೆಯನ್ನು ನಿಯಂತ್ರಿಸುವ ಹಿನ್ನೆಲೆ ಕಳೆದ ತಿಂಗಳು ಗೋಧಿಯ ರಫ್ತನ್ನು ನಿಷೇಧಿಸಿತ್ತು. ಇದೀಗ ಸರ್ಕಾರ ನುಚ್ಚಕ್ಕಿಯ ರಫ್ತನ್ನೂ ನಿಷೇಧಿಸಿದೆ.
 
ಕೇಂದ್ರ ಸರ್ಕಾರ ನುಚ್ಚಕ್ಕಿ ಮೇಲಿನ ರಫ್ತನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸಿದೆ. ಆದರೆ ಈಗಾಗಲೇ ಹಡಗುಗಳಲ್ಲಿ ತುಂಬಿ, ರಫ್ತಿಗೆ ಹೊರಟಿರುವ ಅಕ್ಕಿಯನ್ನು ಸೆಪ್ಟೆಂಬರ್ 15ರ ವರೆಗೆ ಸಾಗಿಸಲು ಅನುಮತಿ ನೀಡುವುದಾಗಿ ವಿದೇಶೀ ವ್ಯಾಪಾರದ ಮಹಾನಿರ್ದೇಶನಾಲಯ ತಿಳಿಸಿದೆ.

ಈ ವರ್ಷ ಭತ್ತದ ನಾಟಿ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಅಕ್ಕಿಯ ಬೆಲೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಬಾಸ್ಮತಿ ಹೊರತುಪಡಿಸಿ ಇತರ ಅಕ್ಕಿಗಳ ಮೇಲೆ ಶೇ. 20ರಷ್ಟು ರಫ್ತು ಸುಂಕ ಹೆಚ್ಚಿಸಲಾಗಿತ್ತು. ಇದೀಗ ಸರ್ಕಾರ ನುಚ್ಚಕ್ಕಿ ರಫ್ತನ್ನು ನಿಷೇಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments