Webdunia - Bharat's app for daily news and videos

Install App

ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

Webdunia
ಗುರುವಾರ, 25 ಮೇ 2023 (13:06 IST)
ನವದೆಹಲಿ : ಕಳೆದ ವರ್ಷ ಭಾರತದ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ ಗ್ಯಾಂಬಿಯಾ ಹಾಗೂ ಉಜ್ಬೇಕಿಸ್ತಾನದಲ್ಲಿ ಹಲವು ಮಕ್ಕಳ ಸಾವಾಗಿತ್ತು. ಈ ಘಟನೆಯ ಬಳಿಕ ಇದೀಗ ಭಾರತ ಸರ್ಕಾರ ಕೆಮ್ಮಿನ ಸಿರಪ್ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯಗೊಳಿಸಿದೆ.
 
ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ ನೀಡಿದ ವಿಶ್ಲೇಷಣೆಯ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ ಎಂದು ಮಂಗಳವಾರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments